ಬ್ರೇಕಿಂಗ್ ನ್ಯೂಸ್
28-11-20 10:36 am Mangalore Correspondent ಕರಾವಳಿ
ಮಂಗಳೂರು, ನ.28: ಗೋಕರ್ಣನಾಥ ಕೋ- ಆಪರೇಟಿವ್ ಸೊಸೈಟಿ, ಹಂಪನಕಟ್ಟೆ ಶಾಖಾ ಕಚೇರಿಯಿಂದ ಜನರೇಟರ್ ಖರೀದಿಗೆ ಸಾಲ ಪಡೆದು 4.50 ಲಕ್ಷ ರೂ. ವಂಚಿಸಿರುವ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಕಿಶೋರ್ಕುಮಾರ್ ವಂಚಿಸಿದ ಆರೋಪಿ ಎಂದು ಪೊಲೀಸ್ ದೂರು ನೀಡಲಾಗಿದೆ. 2018ರ ಸೆ.14ರಂದು ಆರೋಪಿ, ಜನರೇಟರ್ ಖರೀದಿ ಉದ್ದೇಶದಿಂದ 4.50 ಲಕ್ಷ ರೂ. ಕೈಗಾರಿಕಾ ಸಾಲ ಪಡೆದುಕೊಂಡಿದ್ದ. ಸಾಲಕ್ಕೆ ವಿಷ್ಣುದಾಸ ಎಂಬವರು ಜಾಮೀನು ನೀಡಿದ್ದು, ಆರೋಪಿಯ ಪತ್ನಿ ಸುಶೀಲಾ ಅವರ ವಿಮೆ ಪಾಲಿಸಿಯನ್ನು ಹೆಚ್ಚಿನ ಭದ್ರತೆಗೆ ಇಡಲಾಗಿತ್ತು.

ಸಾಲದ ಹಣವನ್ನು ಜನರೇಟರ್ ಪೂರೈಕೆದಾರ ಬಂಟ್ಸ್ ಹಾಸ್ಟೆಲ್ನ ಸಾಯಿರಾಂ ಟ್ರೇಡಿಂಗ್ ಕಂಪೆನಿ ನೀಡಿದ ಕೊಟೇಶನ್ ಪ್ರಕಾರ ನೀಡಲಾಗಿತ್ತು. ಆದರೆ, ಆರೋಪಿ ಖರೀದಿಸಿದ ಜನರೇಟರ್ ಅನ್ನು ಪರಿಶೀಲನೆಗೆ ಬ್ಯಾಂಕ್ ಸಿಬಂದಿ ತೆರಳಿದಾಗ ಜನರೇಟರ್ ತೋರಿಸದೆ, ಆರೋಪಿ ನೀಡಿದ ವಿಳಾಸದಲ್ಲಿ ಇಲ್ಲದೆ ನಾಪತ್ತೆಯಾಗಿದ್ದಾನೆ.
ಆರೋಪಿ ಕಿಶೋರ್, ಸಾಯಿರಾಂ ಟ್ರೇಡಿಂಗ್ ಕಂಪೆನಿಯ ಹರಿಕಿಶನ್ ಎಂಬಾತನ ಜತೆಗೂಡಿ ಜನರೇಟರ್ ಖರೀದಿಸುವ ನೆಪದಲ್ಲಿ ಬ್ಯಾಂಕಿನಿಂದ ಸಾಲ ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
In the name of Buying Generator Kishor Kumar has cheated Gokarnath Cooperative Bank of Rs. 4.50 lakhs and he is said to be absonding. A case has been registered at the Bunder Police Station.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm