ಬ್ರೇಕಿಂಗ್ ನ್ಯೂಸ್
25-03-24 07:06 pm HK NEWS ಕರಾವಳಿ
ಉಡುಪಿ, ಮಾ.25: ಬಾರ್ ನಲ್ಲಿ ಕುಳಿತು ಕುಡಿಯುತ್ತಿದ್ದಾಗ ಕಾಲು ತಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೇಬೆಟ್ಟು ಪ್ರದೇಶದಲ್ಲಿ ನಡೆದಿದೆ.
ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿ, ಮುಂಬೈ ಮೂಲದ ಆರುಷ್ ಕುಮಾರ್ (21)ಹಲ್ಲೆಗೊಳಗಾದ ಯುವಕ. ಪುಂಡರ ತಂಡವು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು ಆರು ಮಂದಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ.

ಮದ್ಯ ಸೇವಿಸುತ್ತಿದ್ದಾಗ ಪುಂಡರ ತಂಡದ ಓರ್ವನಿಗೆ ಕಾಲು ತಾಗಿದ ಹಿನ್ನೆಲೆ ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಾರ್ ನಲ್ಲಿ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ, ಆತನನ್ನು ವಾಸವಿದ್ದ ಅಪಾರ್ಟ್ ಮೆಂಟ್ ವರೆಗೂ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಅರುಷ್ ತನ್ನ ಅಪಾರ್ಟ್ ಮೆಂಟ್ ನಲ್ಲಿ ಒಬ್ಬನೇ ತಂಗಿದ್ದ. ಕೊಠಡಿಯ ವರೆಗೂ ಅಟ್ಟಾಡಿಸಿ ರೂಂ ಒಳಗೆ ಹೋಗಲು ಬಿಡದೆ ಎಳೆದು ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ರಕ್ಷಿಸಲು ಬಂದ ಆರುಷ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆಬಳಿಕ ಯುವಕನ ಮೊಬೈಲ್ ಗೆ ಕರೆ ಮಾಡಿ ಮತ್ತೊಮ್ಮೆ ಹಲ್ಲೆ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಹಲ್ಲೆ ವೀಡಿಯೋ ಆಧರಿಸಿ ಅರುಷ್ ನನ್ನ ಕರೆಸಿ ಮಣಿಪಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸಿಸಿಟಿವಿ ಹಾಗೂ ಯುವಕರ ಮೊಬೈಲ್ ಸಂಖ್ಯೆ ಮೇಲೆ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
#Udupi #Manipal student thrashed for touching his leg in bar, #video goes viral #BREAKING_NEWS pic.twitter.com/4mce0NkEUz
— Headline Karnataka (@hknewsonline) March 25, 2024
Udupi Manipal student thrashed for touching strangers leg in bar, video goes viral
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm