ಬ್ರೇಕಿಂಗ್ ನ್ಯೂಸ್
25-03-24 07:06 pm HK NEWS ಕರಾವಳಿ
ಉಡುಪಿ, ಮಾ.25: ಬಾರ್ ನಲ್ಲಿ ಕುಳಿತು ಕುಡಿಯುತ್ತಿದ್ದಾಗ ಕಾಲು ತಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೇಬೆಟ್ಟು ಪ್ರದೇಶದಲ್ಲಿ ನಡೆದಿದೆ.
ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿ, ಮುಂಬೈ ಮೂಲದ ಆರುಷ್ ಕುಮಾರ್ (21)ಹಲ್ಲೆಗೊಳಗಾದ ಯುವಕ. ಪುಂಡರ ತಂಡವು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು ಆರು ಮಂದಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ.

ಮದ್ಯ ಸೇವಿಸುತ್ತಿದ್ದಾಗ ಪುಂಡರ ತಂಡದ ಓರ್ವನಿಗೆ ಕಾಲು ತಾಗಿದ ಹಿನ್ನೆಲೆ ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಾರ್ ನಲ್ಲಿ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ, ಆತನನ್ನು ವಾಸವಿದ್ದ ಅಪಾರ್ಟ್ ಮೆಂಟ್ ವರೆಗೂ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಅರುಷ್ ತನ್ನ ಅಪಾರ್ಟ್ ಮೆಂಟ್ ನಲ್ಲಿ ಒಬ್ಬನೇ ತಂಗಿದ್ದ. ಕೊಠಡಿಯ ವರೆಗೂ ಅಟ್ಟಾಡಿಸಿ ರೂಂ ಒಳಗೆ ಹೋಗಲು ಬಿಡದೆ ಎಳೆದು ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ರಕ್ಷಿಸಲು ಬಂದ ಆರುಷ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆಬಳಿಕ ಯುವಕನ ಮೊಬೈಲ್ ಗೆ ಕರೆ ಮಾಡಿ ಮತ್ತೊಮ್ಮೆ ಹಲ್ಲೆ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಹಲ್ಲೆ ವೀಡಿಯೋ ಆಧರಿಸಿ ಅರುಷ್ ನನ್ನ ಕರೆಸಿ ಮಣಿಪಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸಿಸಿಟಿವಿ ಹಾಗೂ ಯುವಕರ ಮೊಬೈಲ್ ಸಂಖ್ಯೆ ಮೇಲೆ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
#Udupi #Manipal student thrashed for touching his leg in bar, #video goes viral #BREAKING_NEWS pic.twitter.com/4mce0NkEUz
— Headline Karnataka (@hknewsonline) March 25, 2024
Udupi Manipal student thrashed for touching strangers leg in bar, video goes viral
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm