ಬ್ರೇಕಿಂಗ್ ನ್ಯೂಸ್
25-03-24 07:06 pm HK NEWS ಕರಾವಳಿ
ಉಡುಪಿ, ಮಾ.25: ಬಾರ್ ನಲ್ಲಿ ಕುಳಿತು ಕುಡಿಯುತ್ತಿದ್ದಾಗ ಕಾಲು ತಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೇಬೆಟ್ಟು ಪ್ರದೇಶದಲ್ಲಿ ನಡೆದಿದೆ.
ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿ, ಮುಂಬೈ ಮೂಲದ ಆರುಷ್ ಕುಮಾರ್ (21)ಹಲ್ಲೆಗೊಳಗಾದ ಯುವಕ. ಪುಂಡರ ತಂಡವು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು ಆರು ಮಂದಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ.

ಮದ್ಯ ಸೇವಿಸುತ್ತಿದ್ದಾಗ ಪುಂಡರ ತಂಡದ ಓರ್ವನಿಗೆ ಕಾಲು ತಾಗಿದ ಹಿನ್ನೆಲೆ ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಾರ್ ನಲ್ಲಿ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ, ಆತನನ್ನು ವಾಸವಿದ್ದ ಅಪಾರ್ಟ್ ಮೆಂಟ್ ವರೆಗೂ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಅರುಷ್ ತನ್ನ ಅಪಾರ್ಟ್ ಮೆಂಟ್ ನಲ್ಲಿ ಒಬ್ಬನೇ ತಂಗಿದ್ದ. ಕೊಠಡಿಯ ವರೆಗೂ ಅಟ್ಟಾಡಿಸಿ ರೂಂ ಒಳಗೆ ಹೋಗಲು ಬಿಡದೆ ಎಳೆದು ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ರಕ್ಷಿಸಲು ಬಂದ ಆರುಷ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆಬಳಿಕ ಯುವಕನ ಮೊಬೈಲ್ ಗೆ ಕರೆ ಮಾಡಿ ಮತ್ತೊಮ್ಮೆ ಹಲ್ಲೆ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಹಲ್ಲೆ ವೀಡಿಯೋ ಆಧರಿಸಿ ಅರುಷ್ ನನ್ನ ಕರೆಸಿ ಮಣಿಪಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸಿಸಿಟಿವಿ ಹಾಗೂ ಯುವಕರ ಮೊಬೈಲ್ ಸಂಖ್ಯೆ ಮೇಲೆ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
#Udupi #Manipal student thrashed for touching his leg in bar, #video goes viral #BREAKING_NEWS pic.twitter.com/4mce0NkEUz
— Headline Karnataka (@hknewsonline) March 25, 2024
Udupi Manipal student thrashed for touching strangers leg in bar, video goes viral
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm