ಬ್ರೇಕಿಂಗ್ ನ್ಯೂಸ್
26-03-24 07:23 pm Mangalore Correspondent ಕರಾವಳಿ
ಪುತ್ತೂರು, ಮಾ.26: ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದ ಕುರಿತು ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದು ಈ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ನಕ್ಸಲ್ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಕೋವಿ ಹೊಂದಿದವರಿಗೆ ಸೆರಂಡರ್ ಮಾಡಬೇಕೆಂದು ಆದೇಶ ಇದೆ. ಅದು ಹಿಂದಿನಿಂದಲೂ ಇರುವ ಆದೇಶ. ಹೊಸತೇನಲ್ಲ. ಈ ಭಾಗದಲ್ಲಿ ಯಾರು ಕೋವಿ ಹೊಂದಿರುತ್ತಾರೋ ಅದರ ಬಗ್ಗೆ ತಿಳಿಯಲು ಅಧಿಕಾರಿಗಳು ದಾಳಿ ನಡೆಸಲಿದ್ದಾರೆ. ನಕ್ಸಲರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದೇನೆ. ಏನೇ ಶುಭ ಕಾರ್ಯ ಇರಲಿ, ಹೋರಾಟ ಮಾಡಿ ಗೆಲ್ಲುವುದಕ್ಕೂ ಭಗವಂತನ ಕೃಪೆ ಬೇಕು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಈ ಭಾಗಕ್ಕೆ ಬಂದು ದೇವರ ಆಶೀರ್ವಾದ ಪಡೆದಿದ್ದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಜಯ ಸಿಕ್ಕಿದೆ. ದೇವರ ಬಗ್ಗೆ, ನಮ್ಮ ಧರ್ಮದ ಬಗ್ಗೆ ನಂಬಿಕೆ ಇದೆ.
ಧರ್ಮ ಯಾವುದೇ ಆದರೂ ತತ್ವ ಒಂದೇ ಇರುತ್ತೆ. ಸುಬ್ರಹ್ಮಣ್ಯನಲ್ಲಿ ಪ್ರಾರ್ಥನೆ ಮಾಡಿದ್ದೇನೆ. ನನಗೆ ನಂಬಿಕೆ ಇದೆ, ರಾಜ್ಯದಲ್ಲಿ ಹೆಚ್ಚಿನ ಸೀಟು ನಮಗೆ ಬರುತ್ತೆ ಅಂತ ಎಂದು ಹೇಳಿದರು. ಚುನಾವಣೆ ಪ್ರಚಾರ ಆರಂಭಕ್ಕೂ ಮುನ್ನ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Naxals in Mangalore, DK shivakumar says instructions given to DC and SP to control situation.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm