ಬ್ರೇಕಿಂಗ್ ನ್ಯೂಸ್
28-11-20 01:52 pm Mangalore Correspondent ಕರಾವಳಿ
ಮಂಗಳೂರು, ನ.28 : ಸಂಪುಟ ವಿಸ್ತರಣೆ ಮಾಡುವುದು, ಅಪೇಕ್ಷಿತರನ್ನು ಸೇರಿಸಿಕೊಳ್ಳುವುದು ಮುಖ್ಯಮಂತ್ರಿಗಳ ಪರಾಮಾಧಿಕಾರ. ಹಾಗೆಂದು ಶಾಸಕರು ಸಚಿವರಾಗಬೇಕೆಂದು ಬಯಸುವುದು ತಪ್ಪಲ್ಲ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ರಹಸ್ಯ ಸಭೆ ನಡೆಸುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಅಲ್ಲದೆ, ಯಾರು ಸಚಿವರಾಗಬೇಕು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂದು ಅಶ್ವತ್ಥ ಹೇಳಿದರು.

ಇದೇ ವೇಳೆ, ಡಿಸಿಎಂ ಮಾತಿಗೆ ದನಿಗೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಶಾಸಕರು ಸಚಿವರಾಗಲು ಬಯಸುವುದು ತಪ್ಪಲ್ಲ. ರಾಜಕಾರಣದಲ್ಲಿ ಅಪೇಕ್ಷೆ ಮತ್ತು ಗುರಿ ಇರಬೇಕು. ಆದರೆ, ಸಚಿವ ಸ್ಥಾನ ಕೊಡೋದು ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ನಾಯಕರಿಗೆ ಬಿಟ್ಟಿದ್ದು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ಯಾವುದೇ ನಾಯಕರು ಈ ಬಗ್ಗೆ ಚರ್ಚೆ ನಡೆಸಿದ್ದು , ಪ್ರಶ್ನೆ ಮಾಡಿದ್ದು ಇಲ್ಲ.
ನಾಲ್ಕು ತಿಂಗಳಿನಿಂದ ನಾಯಕತ್ವದ ಬದಲಾವಣೆ ಇಲ್ಲ ಇಂತಹ ಪ್ರಶ್ನೆಗಳು ಬರುತ್ತಲೇ ಇದ್ದು ಪ್ರತಿ ಬಾರಿ ಸ್ಪಷ್ಟಪಡಿಸುತ್ತಲೇ ಇದ್ದೇನೆ. ಈ ರೀತಿಯ ಯಾವುದೇ ಚರ್ಚೆಗಳು ದೆಹಲಿ ಮಟ್ಟದಲ್ಲೂ ಯಾವುದೇ ನಾಯಕರಿಂದಲೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಲಿಂಗಾಯಿತರಿಗೆ ಮೀಸಲಾತಿ ವಿಚಾರಕ್ಕೆ ಜಯಮೃತ್ಯಂಜಯ ಸ್ವಾಮೀಜಿ ಡೆಡ್ ಲೈನ್ ಹಾಕಿರುವ ಪ್ರಶ್ನೆಗೆ, ಈ ಸಮಸ್ಯೆ ನಿನ್ನೆಗೆ ಬಗೆಹರಿದಿದೆ. ಸಿಎಂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತೆರೆ ಎಳೆದರು.
MLA'S Evolving as Ministers is not a trouble states Dcm Ashwath Narayan in the press meet held at Mangalore BJP office here on November 28, Saturday, 2020.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm