ಬ್ರೇಕಿಂಗ್ ನ್ಯೂಸ್
28-11-20 02:52 pm Udupi Correspondent ಕರಾವಳಿ
ಉಡುಪಿ, ನ.28 : ಆಳಸಮುದ್ರ ಮೀನುಗಾರಿಕೆ ತೆರಳಿದ್ದ ಮಲ್ಪೆಯ ಬೋಟ್ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ದುರಂತಕ್ಕೀಡಾಗಿದೆ.
ಈ ವೇಳೆ ಬೋಟ್ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರಿಗೆ ಸೇರಿದ ‘ಮಥುರಾ’ ಹೆಸರಿನ ಆಳಸಮುದ್ರ ಬೋಟು ನ.17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಹಿಂತಿರುಗಿ ಬರುತ್ತಿದ್ದಾಗ, ಗೋವಾ- ಮಹಾರಾಷ್ಟ್ರ ಮಧ್ಯೆ ಸುಮಾರು 22 ಮೈಲ್ ದೂರದ ಸಮುದ್ರದಲ್ಲಿ ಬೋಟಿನ ತಳಭಾಗಕ್ಕೆ ವಸ್ತುವೊಂದು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಬೋಟ್ ಒಡೆದು ಸ್ಟೋರೇಜ್ ಒಳಗೆ ಸಮುದ್ರದ ನೀರು ತುಂಬಿಕೊಂಡಿದೆ. ಅಪಾಯದ ಮುನ್ನೆಚ್ಚರಿಕೆಯಿಂದ ಅದರಲ್ಲಿದ್ದ ಮೀನುಗಾರರು, ಕೂಡಲೇ ಸಮೀಪದಲ್ಲಿದ್ದ ಮಾಹೂರ್ ಬೋಟಿನವರಿಗೆ ಮಾಹಿತಿ ನೀಡಿದರು. ಕೂಡಲೇ ಆಗಮಿಸಿದ ಮಾಹೂರ್ ಬೋಟಿನ ಸಿಬಂದಿ ಮುಳುಗುತ್ತಿದ್ದ ಬೋಟನ್ನು ಗೋವಾ ಬಂದರಿಗೆ ಎಳೆದು ತರುವ ಪ್ರಯತ್ನ ಮಾಡಿದರು.

ಆದರೆ ಬೋಟಿನೊಳಗೆ ಸಂಪೂರ್ಣ ನೀರು ನುಗಿದ್ದರಿಂದ ತಡರಾತ್ರಿ ವೇಳೆ ಬೋಟು ಸಮುದ್ರ ಮಧ್ಯೆ ಮುಳುಗಡೆಯಾಯಿತು ಎಂದು ತಿಳಿದು ಬಂದಿದೆ. ಬೋಟಿನಲ್ಲಿದ್ದ ಏಳು ಮೀನುಗಾರರನ್ನು ಮಹೂರ್ ಬೋಟು ಮೂಲಕ ರಕ್ಷಿಸಲಾಗಿದೆ.
ಮುಳುಗಡೆಯಾದ ಬೋಟಿನಲ್ಲಿದ್ದ ಬಲೆ, ಡಿಸೇಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
A deep-sea boat from Malpe which was conducting fishing operations near the Goa-Maharashtra border drowned on Thursday, November 27. All the seven fishermen aboard have been rescued, while the boat, fish stock, nets etc totally valued at Rs 65 lac, drowned.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm