ಬ್ರೇಕಿಂಗ್ ನ್ಯೂಸ್
28-11-20 02:52 pm Udupi Correspondent ಕರಾವಳಿ
ಉಡುಪಿ, ನ.28 : ಆಳಸಮುದ್ರ ಮೀನುಗಾರಿಕೆ ತೆರಳಿದ್ದ ಮಲ್ಪೆಯ ಬೋಟ್ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ದುರಂತಕ್ಕೀಡಾಗಿದೆ.
ಈ ವೇಳೆ ಬೋಟ್ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರಿಗೆ ಸೇರಿದ ‘ಮಥುರಾ’ ಹೆಸರಿನ ಆಳಸಮುದ್ರ ಬೋಟು ನ.17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಹಿಂತಿರುಗಿ ಬರುತ್ತಿದ್ದಾಗ, ಗೋವಾ- ಮಹಾರಾಷ್ಟ್ರ ಮಧ್ಯೆ ಸುಮಾರು 22 ಮೈಲ್ ದೂರದ ಸಮುದ್ರದಲ್ಲಿ ಬೋಟಿನ ತಳಭಾಗಕ್ಕೆ ವಸ್ತುವೊಂದು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಬೋಟ್ ಒಡೆದು ಸ್ಟೋರೇಜ್ ಒಳಗೆ ಸಮುದ್ರದ ನೀರು ತುಂಬಿಕೊಂಡಿದೆ. ಅಪಾಯದ ಮುನ್ನೆಚ್ಚರಿಕೆಯಿಂದ ಅದರಲ್ಲಿದ್ದ ಮೀನುಗಾರರು, ಕೂಡಲೇ ಸಮೀಪದಲ್ಲಿದ್ದ ಮಾಹೂರ್ ಬೋಟಿನವರಿಗೆ ಮಾಹಿತಿ ನೀಡಿದರು. ಕೂಡಲೇ ಆಗಮಿಸಿದ ಮಾಹೂರ್ ಬೋಟಿನ ಸಿಬಂದಿ ಮುಳುಗುತ್ತಿದ್ದ ಬೋಟನ್ನು ಗೋವಾ ಬಂದರಿಗೆ ಎಳೆದು ತರುವ ಪ್ರಯತ್ನ ಮಾಡಿದರು.

ಆದರೆ ಬೋಟಿನೊಳಗೆ ಸಂಪೂರ್ಣ ನೀರು ನುಗಿದ್ದರಿಂದ ತಡರಾತ್ರಿ ವೇಳೆ ಬೋಟು ಸಮುದ್ರ ಮಧ್ಯೆ ಮುಳುಗಡೆಯಾಯಿತು ಎಂದು ತಿಳಿದು ಬಂದಿದೆ. ಬೋಟಿನಲ್ಲಿದ್ದ ಏಳು ಮೀನುಗಾರರನ್ನು ಮಹೂರ್ ಬೋಟು ಮೂಲಕ ರಕ್ಷಿಸಲಾಗಿದೆ.
ಮುಳುಗಡೆಯಾದ ಬೋಟಿನಲ್ಲಿದ್ದ ಬಲೆ, ಡಿಸೇಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
A deep-sea boat from Malpe which was conducting fishing operations near the Goa-Maharashtra border drowned on Thursday, November 27. All the seven fishermen aboard have been rescued, while the boat, fish stock, nets etc totally valued at Rs 65 lac, drowned.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm