ಬ್ರೇಕಿಂಗ್ ನ್ಯೂಸ್
28-11-20 02:52 pm Udupi Correspondent ಕರಾವಳಿ
ಉಡುಪಿ, ನ.28 : ಆಳಸಮುದ್ರ ಮೀನುಗಾರಿಕೆ ತೆರಳಿದ್ದ ಮಲ್ಪೆಯ ಬೋಟ್ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ದುರಂತಕ್ಕೀಡಾಗಿದೆ.
ಈ ವೇಳೆ ಬೋಟ್ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರಿಗೆ ಸೇರಿದ ‘ಮಥುರಾ’ ಹೆಸರಿನ ಆಳಸಮುದ್ರ ಬೋಟು ನ.17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಹಿಂತಿರುಗಿ ಬರುತ್ತಿದ್ದಾಗ, ಗೋವಾ- ಮಹಾರಾಷ್ಟ್ರ ಮಧ್ಯೆ ಸುಮಾರು 22 ಮೈಲ್ ದೂರದ ಸಮುದ್ರದಲ್ಲಿ ಬೋಟಿನ ತಳಭಾಗಕ್ಕೆ ವಸ್ತುವೊಂದು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಬೋಟ್ ಒಡೆದು ಸ್ಟೋರೇಜ್ ಒಳಗೆ ಸಮುದ್ರದ ನೀರು ತುಂಬಿಕೊಂಡಿದೆ. ಅಪಾಯದ ಮುನ್ನೆಚ್ಚರಿಕೆಯಿಂದ ಅದರಲ್ಲಿದ್ದ ಮೀನುಗಾರರು, ಕೂಡಲೇ ಸಮೀಪದಲ್ಲಿದ್ದ ಮಾಹೂರ್ ಬೋಟಿನವರಿಗೆ ಮಾಹಿತಿ ನೀಡಿದರು. ಕೂಡಲೇ ಆಗಮಿಸಿದ ಮಾಹೂರ್ ಬೋಟಿನ ಸಿಬಂದಿ ಮುಳುಗುತ್ತಿದ್ದ ಬೋಟನ್ನು ಗೋವಾ ಬಂದರಿಗೆ ಎಳೆದು ತರುವ ಪ್ರಯತ್ನ ಮಾಡಿದರು.

ಆದರೆ ಬೋಟಿನೊಳಗೆ ಸಂಪೂರ್ಣ ನೀರು ನುಗಿದ್ದರಿಂದ ತಡರಾತ್ರಿ ವೇಳೆ ಬೋಟು ಸಮುದ್ರ ಮಧ್ಯೆ ಮುಳುಗಡೆಯಾಯಿತು ಎಂದು ತಿಳಿದು ಬಂದಿದೆ. ಬೋಟಿನಲ್ಲಿದ್ದ ಏಳು ಮೀನುಗಾರರನ್ನು ಮಹೂರ್ ಬೋಟು ಮೂಲಕ ರಕ್ಷಿಸಲಾಗಿದೆ.
ಮುಳುಗಡೆಯಾದ ಬೋಟಿನಲ್ಲಿದ್ದ ಬಲೆ, ಡಿಸೇಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
A deep-sea boat from Malpe which was conducting fishing operations near the Goa-Maharashtra border drowned on Thursday, November 27. All the seven fishermen aboard have been rescued, while the boat, fish stock, nets etc totally valued at Rs 65 lac, drowned.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm