ಬ್ರೇಕಿಂಗ್ ನ್ಯೂಸ್
29-03-24 07:02 pm Udupi Correspondent ಕರಾವಳಿ
ಉಡುಪಿ, ಮಾ.29: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಭಾಷಣ ಮಾಡಿದ್ದಕ್ಕಾಗಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಪ್ರೈಯಿಂಗ್ ಸ್ಕಾಡ್ ದೂರಿನ ಅನ್ವಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿರ್ವ ಗ್ರಾಮದ ಜಾರಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಜೆಪಿ ಹೆಗ್ಡೆ ಚುನಾವಣಾ ಸಭೆ ನಡೆಸಿದ್ದಾರೆಂದು ದೂರು ನೀಡಲಾಗಿದೆ.
ಮಾರ್ಚ್ 26ರಂದು ರಾತ್ರಿ 11:30ರ ಸುಮಾರಿಗೆ ಹೆಗ್ಡೆ ಶಿರ್ವ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿದ್ದರು. ಅಲ್ಲಿಯೇ ಸಾರ್ವಜನಿಕರೊಂದಿಗೆ ಸಭೆ ನಡೆಸಿದ್ದರು. ಈ ಬಗ್ಗೆ ಕಾಪು ಪ್ರೈಯಿಂಗ್ ಸ್ಕಾಡ್ ಟೀಮ್ ಗೆ ಮಾಹಿತಿ ಬಂದಿತ್ತು. ಅದರಂತೆ ತಂಡ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿತ್ತು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೈವಸ್ಥಾನದಲ್ಲಿ ತಡರಾತ್ರಿಯ ವರೆಗೆ ಕಾರ್ಯಕ್ರಮ ನಡೆಸಿದ್ದರು. ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೆ ಪ್ರಭಾವ ಬೀರಿದ್ದು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ದೂರು ದಾಖಲಾಗಿದೆ.
Udupi Election speech at shirva fiar, code on conduct notice to congress candidate Jayaprakash Hegde
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am