ಬ್ರೇಕಿಂಗ್ ನ್ಯೂಸ್
29-03-24 07:02 pm Udupi Correspondent ಕರಾವಳಿ
ಉಡುಪಿ, ಮಾ.29: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಭಾಷಣ ಮಾಡಿದ್ದಕ್ಕಾಗಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಪ್ರೈಯಿಂಗ್ ಸ್ಕಾಡ್ ದೂರಿನ ಅನ್ವಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿರ್ವ ಗ್ರಾಮದ ಜಾರಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಜೆಪಿ ಹೆಗ್ಡೆ ಚುನಾವಣಾ ಸಭೆ ನಡೆಸಿದ್ದಾರೆಂದು ದೂರು ನೀಡಲಾಗಿದೆ.
ಮಾರ್ಚ್ 26ರಂದು ರಾತ್ರಿ 11:30ರ ಸುಮಾರಿಗೆ ಹೆಗ್ಡೆ ಶಿರ್ವ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿದ್ದರು. ಅಲ್ಲಿಯೇ ಸಾರ್ವಜನಿಕರೊಂದಿಗೆ ಸಭೆ ನಡೆಸಿದ್ದರು. ಈ ಬಗ್ಗೆ ಕಾಪು ಪ್ರೈಯಿಂಗ್ ಸ್ಕಾಡ್ ಟೀಮ್ ಗೆ ಮಾಹಿತಿ ಬಂದಿತ್ತು. ಅದರಂತೆ ತಂಡ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿತ್ತು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೈವಸ್ಥಾನದಲ್ಲಿ ತಡರಾತ್ರಿಯ ವರೆಗೆ ಕಾರ್ಯಕ್ರಮ ನಡೆಸಿದ್ದರು. ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೆ ಪ್ರಭಾವ ಬೀರಿದ್ದು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ದೂರು ದಾಖಲಾಗಿದೆ.
Udupi Election speech at shirva fiar, code on conduct notice to congress candidate Jayaprakash Hegde
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm