ಬ್ರೇಕಿಂಗ್ ನ್ಯೂಸ್
30-03-24 10:42 am Bangalore Correspondent ಕರಾವಳಿ
ಉಳ್ಳಾಲ, ಮಾ.29: ಅಡ್ಯಾರ್ ಪದವಿನಿಂದ ನಾಪತ್ತೆಯಾಗಿದ್ದ ತಾಯಿ, ಮಗು ಹರೇಕಳ ಗ್ರಾಮದ ಕಡವಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ಶುಕ್ರವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದು, ಒಂದು ವರ್ಷದ ಗಂಡು ಮಗುವಿನೊಂದಿಗೆ ಗೃಹಿಣಿ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಅಡ್ಯಾರು ಪದವಿನ ದುರ್ಗಾಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಚೈತ್ರಾ( 30) ಮೃತ ಗೃಹಿಣಿ. ಚೈತ್ರಾ ಶುಕ್ರವಾರ ಮಧ್ಯಾಹ್ನ ತನ್ನ ಒಂದು ವರುಷದ ಗಂಡು ಮಗು ದಿಯಾಂಶ್ ಜತೆ ಆಟೋ ರಿಕ್ಷಾ ಒಂದರಲ್ಲಿ ಹರೇಕಳ ಸೇತುವೆಯ ಮೂಲಕ ಹರೇಕಳ ಕಡವಿನಬಳಿ ಬಂದಿದ್ದರಂತೆ. ಈ ಬಗ್ಗೆ ಸಿಸಿಟಿವಿಯಲ್ಲೂ ದಾಖಲೆ ದೊರೆತಿದೆ. ನದಿ ತೀರದಲ್ಲಿ ಚೈತ್ರಾ ಮಗುವನ್ನ ಎತ್ತಿಕೊಂಡು ಸಾಗುತ್ತಿರುವುದನ್ನ ಸ್ಥಳೀಯರೂ ನೋಡಿದ್ದರು.
ಮಧ್ಯಾಹ್ನದ ಬಳಿಕ ಚೈತ್ರಾಳ ಕುಟುಂಬಸ್ಥರು ಹರೇಕಳಕ್ಕೆ ಬಂದು ವಿಚಾರಿಸಿದ್ದು, ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ತಿಳಿದಿತ್ತು. ರಾತ್ರಿ 8.30 ರ ವೇಳೆಗೆ ಹರೇಕಳ ನೇತ್ರಾವತಿ ನದಿಯಲ್ಲಿ ಚೈತ್ರ ಮತ್ತು ಆಕೆಯ ಮಗುವಿನ ಶವ ಪತ್ತೆಯಾಗಿದೆ. ಮಹಿಳೆಯು ಮಗುವಿನೊಂದಿಗೆ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚೈತ್ರಾಳ ಪತಿ ನಾಗರಾಜ್ ಅವರು ದಿನಗೂಲಿ ನೌಕರನಾಗಿದ್ದು ಪತ್ನಿ, ಮಗುವನ್ನ ಚೆನ್ನಾಗಿಯೇ ನೋಡಿ ಕೊಳ್ಳುತ್ತಿದ್ದರೆಂದು ಕುಟುಂಬವನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಕಳೆದ ಹತ್ತು ದಿವಸಗಳ ಹಿಂದಷ್ಟೆ ನಾಗರಾಜ್, ಚೈತ್ರಾ ದಂಪತಿ ತಮ್ಮ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನ ದೇರಳಕಟ್ಟೆಯ ವೃದ್ಧಾಶ್ರಮವೊಂದರಲ್ಲಿ ಆಚರಿಸಿ ಸಂಭ್ರಮಿಸಿದ್ದರು.
The lifeless bodies of Chaitra and her one-year-old child, Diyansh, both residents of Adyar Padavu, were discovered near Harekala Bridge. The mother and child were reported missing on the afternoon of Friday, March 29.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm