ಬ್ರೇಕಿಂಗ್ ನ್ಯೂಸ್
30-03-24 10:42 am Bangalore Correspondent ಕರಾವಳಿ
ಉಳ್ಳಾಲ, ಮಾ.29: ಅಡ್ಯಾರ್ ಪದವಿನಿಂದ ನಾಪತ್ತೆಯಾಗಿದ್ದ ತಾಯಿ, ಮಗು ಹರೇಕಳ ಗ್ರಾಮದ ಕಡವಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ಶುಕ್ರವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದು, ಒಂದು ವರ್ಷದ ಗಂಡು ಮಗುವಿನೊಂದಿಗೆ ಗೃಹಿಣಿ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಅಡ್ಯಾರು ಪದವಿನ ದುರ್ಗಾಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಚೈತ್ರಾ( 30) ಮೃತ ಗೃಹಿಣಿ. ಚೈತ್ರಾ ಶುಕ್ರವಾರ ಮಧ್ಯಾಹ್ನ ತನ್ನ ಒಂದು ವರುಷದ ಗಂಡು ಮಗು ದಿಯಾಂಶ್ ಜತೆ ಆಟೋ ರಿಕ್ಷಾ ಒಂದರಲ್ಲಿ ಹರೇಕಳ ಸೇತುವೆಯ ಮೂಲಕ ಹರೇಕಳ ಕಡವಿನಬಳಿ ಬಂದಿದ್ದರಂತೆ. ಈ ಬಗ್ಗೆ ಸಿಸಿಟಿವಿಯಲ್ಲೂ ದಾಖಲೆ ದೊರೆತಿದೆ. ನದಿ ತೀರದಲ್ಲಿ ಚೈತ್ರಾ ಮಗುವನ್ನ ಎತ್ತಿಕೊಂಡು ಸಾಗುತ್ತಿರುವುದನ್ನ ಸ್ಥಳೀಯರೂ ನೋಡಿದ್ದರು.
ಮಧ್ಯಾಹ್ನದ ಬಳಿಕ ಚೈತ್ರಾಳ ಕುಟುಂಬಸ್ಥರು ಹರೇಕಳಕ್ಕೆ ಬಂದು ವಿಚಾರಿಸಿದ್ದು, ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ತಿಳಿದಿತ್ತು. ರಾತ್ರಿ 8.30 ರ ವೇಳೆಗೆ ಹರೇಕಳ ನೇತ್ರಾವತಿ ನದಿಯಲ್ಲಿ ಚೈತ್ರ ಮತ್ತು ಆಕೆಯ ಮಗುವಿನ ಶವ ಪತ್ತೆಯಾಗಿದೆ. ಮಹಿಳೆಯು ಮಗುವಿನೊಂದಿಗೆ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚೈತ್ರಾಳ ಪತಿ ನಾಗರಾಜ್ ಅವರು ದಿನಗೂಲಿ ನೌಕರನಾಗಿದ್ದು ಪತ್ನಿ, ಮಗುವನ್ನ ಚೆನ್ನಾಗಿಯೇ ನೋಡಿ ಕೊಳ್ಳುತ್ತಿದ್ದರೆಂದು ಕುಟುಂಬವನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಕಳೆದ ಹತ್ತು ದಿವಸಗಳ ಹಿಂದಷ್ಟೆ ನಾಗರಾಜ್, ಚೈತ್ರಾ ದಂಪತಿ ತಮ್ಮ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನ ದೇರಳಕಟ್ಟೆಯ ವೃದ್ಧಾಶ್ರಮವೊಂದರಲ್ಲಿ ಆಚರಿಸಿ ಸಂಭ್ರಮಿಸಿದ್ದರು.
The lifeless bodies of Chaitra and her one-year-old child, Diyansh, both residents of Adyar Padavu, were discovered near Harekala Bridge. The mother and child were reported missing on the afternoon of Friday, March 29.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am