ಬ್ರೇಕಿಂಗ್ ನ್ಯೂಸ್
30-03-24 05:11 pm Udupi Correspondent ಕರಾವಳಿ
ಉಡುಪಿ, ಮಾ.30: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಬಾಗಲಕೋಟೆ ಮೂಲದ ಪೊಲೀಸ್ ಸಿಬಂದಿ ಜ್ಯೋತಿ (28) ಮೃತ ಮಹಿಳೆ. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿ ರಾತ್ರಿ ಕ್ವಾಟ್ರಸ್ ಗೆ ಮರಳಿದ್ದ ಅವರು ಶನಿವಾರ ಬೆಳಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಜ್ಯೋತಿಯವರ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು, ಅವರು ಬೆಳಗ್ಗೆ ಕರ್ತವ್ಯಕ್ಕೆ ಹೋಗಲು ಹೊರಡುತ್ತಿದ್ದರು. ಈ ವೇಳೆ ಪತ್ನಿ ಜ್ಯೋತಿ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ಪಕ್ಕದಲ್ಲಿರುವ ಪೊಲೀಸ್ ಸಿಬಂದಿಗೆ ಮಾಹಿತಿ ನೀಡಿದ್ದು, ಕಾಪು ಪೊಲೀಸರು ಸ್ಥಳಕ್ಕೆ ತೆರಳಿ ನೋಡಿದಾಗ ಮೃತಪಟ್ಟಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗಂಡ- ಹೆಂಡತಿ ಜಗಳವೇ, ಬೇರೇನಾದರೂ ಕಾರಣ ಇದೆಯೇ ಎಂದು ತನಿಖೆ ನಡೆಸಲಾಗುತ್ತಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
28 old police constable commits suicide at police quarters at kapu in Udupi. The deceased has been identified as Jyothi from Bagalkot. Reason for her extreme step is yet to be investigated by the police.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm