ಬ್ರೇಕಿಂಗ್ ನ್ಯೂಸ್
01-04-24 11:41 am Udupi Correspondent ಕರಾವಳಿ
ಉಡುಪಿ, ಎ.1: ಕಾಪು ಪೊಲೀಸ್ ಠಾಣೆ ಮಹಿಳಾ ಸಿಬಂದಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾ.30ರಂದು ಕಾಪು ಠಾಣೆ ಸಿಬಂದಿ, ಬಾಗಲಕೋಟ ಮೂಲದ ಜ್ಯೋತಿ (28) ತನ್ನ ಪೊಲೀಸ್ ಕ್ವಾಟ್ರಸ್ ನಲ್ಲಿ ಸಾವಿಗೆ ಶರಣಾಗಿದ್ದರು. ಇವರ ಪತಿ ರವಿಕುಮಾರ್ ಕೆಎಸ್ಸಾರ್ಟಿಸಿ ಉದ್ಯೋಗಿಯಾಗಿದ್ದು ಬೆಳಗ್ಗೆ ಕೆಲಸಕ್ಕೆ ಹೊರಡುವ ಸಂದರ್ಭದಲ್ಲಿ ಪತ್ನಿ ನೇಣಿಗೆ ಶರಣಾಗಿದ್ದರೆಂದು ತಿಳಿಸಿದ್ದರು.
ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಪತಿಯ ಅನುಮಾನಾಸ್ಪದ ವರ್ತನೆಯಿಂದ ಬೇಸತ್ತು ಸಾವಿಗೆ ಶರಣಾಗಿದ್ದೇನೆ ಎಂದು ಬರೆದಿತ್ತು. ಘಟನೆ ಬಗ್ಗೆ ಜ್ಯೋತಿಯ ತಾಯಿ ಕಾಪು ಠಾಣೆಯಲ್ಲಿ ದೂರು ನೀಡಿದ್ದರು. ಇದರಂತೆ ಪೊಲೀಸರು ಪತಿ ರವಿ ಕುಮಾರ್ ನನ್ನು ಬಂಧಿಸಿದ್ದಾರೆ.
Udupi Kapu lady police constable suicide, husband arrested. Ravi Kumar, the husband of Jyothi, a police constable who tragically took her own life in the police quarters in Kaup, has been arrested.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am