ಬ್ರೇಕಿಂಗ್ ನ್ಯೂಸ್
01-04-24 11:41 am Udupi Correspondent ಕರಾವಳಿ
ಉಡುಪಿ, ಎ.1: ಕಾಪು ಪೊಲೀಸ್ ಠಾಣೆ ಮಹಿಳಾ ಸಿಬಂದಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾ.30ರಂದು ಕಾಪು ಠಾಣೆ ಸಿಬಂದಿ, ಬಾಗಲಕೋಟ ಮೂಲದ ಜ್ಯೋತಿ (28) ತನ್ನ ಪೊಲೀಸ್ ಕ್ವಾಟ್ರಸ್ ನಲ್ಲಿ ಸಾವಿಗೆ ಶರಣಾಗಿದ್ದರು. ಇವರ ಪತಿ ರವಿಕುಮಾರ್ ಕೆಎಸ್ಸಾರ್ಟಿಸಿ ಉದ್ಯೋಗಿಯಾಗಿದ್ದು ಬೆಳಗ್ಗೆ ಕೆಲಸಕ್ಕೆ ಹೊರಡುವ ಸಂದರ್ಭದಲ್ಲಿ ಪತ್ನಿ ನೇಣಿಗೆ ಶರಣಾಗಿದ್ದರೆಂದು ತಿಳಿಸಿದ್ದರು.
ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಪತಿಯ ಅನುಮಾನಾಸ್ಪದ ವರ್ತನೆಯಿಂದ ಬೇಸತ್ತು ಸಾವಿಗೆ ಶರಣಾಗಿದ್ದೇನೆ ಎಂದು ಬರೆದಿತ್ತು. ಘಟನೆ ಬಗ್ಗೆ ಜ್ಯೋತಿಯ ತಾಯಿ ಕಾಪು ಠಾಣೆಯಲ್ಲಿ ದೂರು ನೀಡಿದ್ದರು. ಇದರಂತೆ ಪೊಲೀಸರು ಪತಿ ರವಿ ಕುಮಾರ್ ನನ್ನು ಬಂಧಿಸಿದ್ದಾರೆ.
Udupi Kapu lady police constable suicide, husband arrested. Ravi Kumar, the husband of Jyothi, a police constable who tragically took her own life in the police quarters in Kaup, has been arrested.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 04:05 pm
Mangalore Correspondent
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm