ಬ್ರೇಕಿಂಗ್ ನ್ಯೂಸ್
01-04-24 11:47 am Mangalore Correspondent ಕರಾವಳಿ
ಬಂಟ್ವಾಳ, ಎ.1: ಆರು ದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿದ್ದ ಚುನಾವಣಾ ಕರ್ತವ್ಯದಲ್ಲಿದ್ದ ಇಲ್ಲಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಧರ್ಮಸ್ಥಳ ಬಳಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮಾ.27ರಂದು ಚುನಾವಣಾ ಕರ್ತವ್ಯದಲ್ಲಿದ್ದ ಅಮ್ಟಾಡಿ ಗ್ರಾಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕರ್ತವ್ಯಕ್ಕೆ ಹಾಜರಾಗದೆ ಕಣ್ಮರೆಯಾಗಿದ್ದರು. ಈ ಬಗ್ಗೆ ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ನೀಡಿದ್ದರು.
ಲಕ್ಷ್ಮೀನಾರಾಯಣ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಸಂಬಂಧಿಕರು, ಪೊಲೀಸರು ಹುಡುಕಾಟ ನಡೆಸಿದ್ದರು. ಚುನಾವಣೆ ಕರ್ತವ್ಯದ ಎಸ್ ಎಸ್ ಟಿ ತಂಡದಲ್ಲಿದ್ದ ಅವರು ಇದಕ್ಕೂ ಮೊದಲು ಒಂದು ಬಾರಿ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಬಳಿಕ ಕರ್ತವ್ಯಕ್ಕೆ ಬಂದಿದ್ದರು. ಈ ವೇಳೆ, ಬೆಳ್ತಂಗಡಿಯಲ್ಲಿ ಅವರ ಮೋಟರ್ ಸೈಕಲ್ ಪತ್ತೆಯಾಗಿತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಪಟ್ರಮೆಯಲ್ಲಿ ಕಂಡುಬಂದಿತ್ತು. ಹಾಗಾಗಿ ಪರಿಸರದಲ್ಲಿ ಹುಡುಕಾಟ ನಡೆಸಿದಾಗ ಪಟ್ರಮೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಲಕ್ಷ್ಮೀನಾರಾಯಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Bantwal missing Government officer found dead after six day. The body of a government official, missing for six days, was discovered in the river at Patrame, within the Dharmasthala police station jurisdiction, on Sunday evening, March 31. Lakminarayan, the secretary of Amtadi Gram Panchayat, disappeared on March 27 while on election duty.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
11-08-25 08:55 pm
HK News Desk
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm