ಬ್ರೇಕಿಂಗ್ ನ್ಯೂಸ್
01-04-24 11:47 am Mangalore Correspondent ಕರಾವಳಿ
ಬಂಟ್ವಾಳ, ಎ.1: ಆರು ದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿದ್ದ ಚುನಾವಣಾ ಕರ್ತವ್ಯದಲ್ಲಿದ್ದ ಇಲ್ಲಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಧರ್ಮಸ್ಥಳ ಬಳಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮಾ.27ರಂದು ಚುನಾವಣಾ ಕರ್ತವ್ಯದಲ್ಲಿದ್ದ ಅಮ್ಟಾಡಿ ಗ್ರಾಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕರ್ತವ್ಯಕ್ಕೆ ಹಾಜರಾಗದೆ ಕಣ್ಮರೆಯಾಗಿದ್ದರು. ಈ ಬಗ್ಗೆ ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ನೀಡಿದ್ದರು.
ಲಕ್ಷ್ಮೀನಾರಾಯಣ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಸಂಬಂಧಿಕರು, ಪೊಲೀಸರು ಹುಡುಕಾಟ ನಡೆಸಿದ್ದರು. ಚುನಾವಣೆ ಕರ್ತವ್ಯದ ಎಸ್ ಎಸ್ ಟಿ ತಂಡದಲ್ಲಿದ್ದ ಅವರು ಇದಕ್ಕೂ ಮೊದಲು ಒಂದು ಬಾರಿ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಬಳಿಕ ಕರ್ತವ್ಯಕ್ಕೆ ಬಂದಿದ್ದರು. ಈ ವೇಳೆ, ಬೆಳ್ತಂಗಡಿಯಲ್ಲಿ ಅವರ ಮೋಟರ್ ಸೈಕಲ್ ಪತ್ತೆಯಾಗಿತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಪಟ್ರಮೆಯಲ್ಲಿ ಕಂಡುಬಂದಿತ್ತು. ಹಾಗಾಗಿ ಪರಿಸರದಲ್ಲಿ ಹುಡುಕಾಟ ನಡೆಸಿದಾಗ ಪಟ್ರಮೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಲಕ್ಷ್ಮೀನಾರಾಯಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Bantwal missing Government officer found dead after six day. The body of a government official, missing for six days, was discovered in the river at Patrame, within the Dharmasthala police station jurisdiction, on Sunday evening, March 31. Lakminarayan, the secretary of Amtadi Gram Panchayat, disappeared on March 27 while on election duty.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm