ಬ್ರೇಕಿಂಗ್ ನ್ಯೂಸ್
01-04-24 02:09 pm Mangalore Correspondent ಕರಾವಳಿ
ಮಂಗಳೂರು, ಎ.1: ಮುಡಿಪು ಪೇಟೆಯ ರಾಜ್ಯ ಹೆದ್ದಾರಿಯನ್ನೇ ತಡೆದು ಇಫ್ತಾರ್ ಕೂಟ ಆಯೋಜಿಸಿದ ಬಗ್ಗೆ ತೀವ್ರ ಆಕ್ಷೇಪ ಕೇಳಿಬರುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಇಫ್ತಾರ್ ಆಯೋಜಕರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಮೊನ್ನೆ ಶುಕ್ರವಾರ ಸಂಜೆ ಮುಡಿಪುವಿನ ಆಟೋ ಚಾಲಕರ ಸಂಘ, ರಾಜಕನ್ಮಾರ್ ಸಂಘಟನೆ ವತಿಯಿಂದ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಇಫ್ತಾರ್ ಕೂಟದಲ್ಲಿ ಹಿಂದುಗಳು ಸೇರಿ ಎಲ್ಲ ಸಮುದಾಯದವರು ಪಾಲ್ಗೊಂಡಿದ್ದರು. ರಸ್ತೆಯನ್ನು ಬಂದ್ ಮಾಡಿ ರಂಜಾನ್ ಹಿನ್ನೆಲೆಯಲ್ಲಿ ಇಫ್ತಾರ್ ಮಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಜಾಲತಾಣದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.
ರಸ್ತೆ ಮಧ್ಯೆ ಸಹ ಭೋಜನ ಮಾಡಿದ್ದರಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯವರು ಸಹಾಯಕ ಚುನಾವಣಾ ಅಧಿಕಾರಿ, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಅವರಿಗೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ಇಫ್ತಾರ್ ಆಯೋಜಿಸಿದ್ದ ಆಟೋ ಚಾಲಕರ ಸಂಘದ ಅಧ್ಯಕ್ಷ ಅಬುಬಕ್ಕರ್ ಅವರಿಗೆ ಸಹಾಯಕ ಕಮಿಷನರ್ ನೋಟಿಸ್ ನೀಡಿದ್ದು ಅನುಮತಿ ಇಲ್ಲದೆ ರಸ್ತೆಯನ್ನು ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಗಂಭೀರ ಪರಿಗಣಿಸಲಾಗಿದೆ. ರಸ್ತೆ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿರುವ ವಿಚಾರದಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಶೋಕಾಸ್ ನೋಟಿಸ್ ಮಾಡಿದ್ದಾರೆ.
Iftar party organisers get notice from election commission for organising party at mudipu in Mangalore.
06-06-25 12:58 am
Bengaluru Staff
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm