ಬ್ರೇಕಿಂಗ್ ನ್ಯೂಸ್
01-04-24 02:09 pm Mangalore Correspondent ಕರಾವಳಿ
ಮಂಗಳೂರು, ಎ.1: ಮುಡಿಪು ಪೇಟೆಯ ರಾಜ್ಯ ಹೆದ್ದಾರಿಯನ್ನೇ ತಡೆದು ಇಫ್ತಾರ್ ಕೂಟ ಆಯೋಜಿಸಿದ ಬಗ್ಗೆ ತೀವ್ರ ಆಕ್ಷೇಪ ಕೇಳಿಬರುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಇಫ್ತಾರ್ ಆಯೋಜಕರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಮೊನ್ನೆ ಶುಕ್ರವಾರ ಸಂಜೆ ಮುಡಿಪುವಿನ ಆಟೋ ಚಾಲಕರ ಸಂಘ, ರಾಜಕನ್ಮಾರ್ ಸಂಘಟನೆ ವತಿಯಿಂದ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಇಫ್ತಾರ್ ಕೂಟದಲ್ಲಿ ಹಿಂದುಗಳು ಸೇರಿ ಎಲ್ಲ ಸಮುದಾಯದವರು ಪಾಲ್ಗೊಂಡಿದ್ದರು. ರಸ್ತೆಯನ್ನು ಬಂದ್ ಮಾಡಿ ರಂಜಾನ್ ಹಿನ್ನೆಲೆಯಲ್ಲಿ ಇಫ್ತಾರ್ ಮಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಜಾಲತಾಣದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.

ರಸ್ತೆ ಮಧ್ಯೆ ಸಹ ಭೋಜನ ಮಾಡಿದ್ದರಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯವರು ಸಹಾಯಕ ಚುನಾವಣಾ ಅಧಿಕಾರಿ, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಅವರಿಗೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ಇಫ್ತಾರ್ ಆಯೋಜಿಸಿದ್ದ ಆಟೋ ಚಾಲಕರ ಸಂಘದ ಅಧ್ಯಕ್ಷ ಅಬುಬಕ್ಕರ್ ಅವರಿಗೆ ಸಹಾಯಕ ಕಮಿಷನರ್ ನೋಟಿಸ್ ನೀಡಿದ್ದು ಅನುಮತಿ ಇಲ್ಲದೆ ರಸ್ತೆಯನ್ನು ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಗಂಭೀರ ಪರಿಗಣಿಸಲಾಗಿದೆ. ರಸ್ತೆ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿರುವ ವಿಚಾರದಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಶೋಕಾಸ್ ನೋಟಿಸ್ ಮಾಡಿದ್ದಾರೆ.
Iftar party organisers get notice from election commission for organising party at mudipu in Mangalore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am