ಬ್ರೇಕಿಂಗ್ ನ್ಯೂಸ್
01-04-24 02:09 pm Mangalore Correspondent ಕರಾವಳಿ
ಮಂಗಳೂರು, ಎ.1: ಮುಡಿಪು ಪೇಟೆಯ ರಾಜ್ಯ ಹೆದ್ದಾರಿಯನ್ನೇ ತಡೆದು ಇಫ್ತಾರ್ ಕೂಟ ಆಯೋಜಿಸಿದ ಬಗ್ಗೆ ತೀವ್ರ ಆಕ್ಷೇಪ ಕೇಳಿಬರುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಇಫ್ತಾರ್ ಆಯೋಜಕರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಮೊನ್ನೆ ಶುಕ್ರವಾರ ಸಂಜೆ ಮುಡಿಪುವಿನ ಆಟೋ ಚಾಲಕರ ಸಂಘ, ರಾಜಕನ್ಮಾರ್ ಸಂಘಟನೆ ವತಿಯಿಂದ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಇಫ್ತಾರ್ ಕೂಟದಲ್ಲಿ ಹಿಂದುಗಳು ಸೇರಿ ಎಲ್ಲ ಸಮುದಾಯದವರು ಪಾಲ್ಗೊಂಡಿದ್ದರು. ರಸ್ತೆಯನ್ನು ಬಂದ್ ಮಾಡಿ ರಂಜಾನ್ ಹಿನ್ನೆಲೆಯಲ್ಲಿ ಇಫ್ತಾರ್ ಮಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಜಾಲತಾಣದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.
ರಸ್ತೆ ಮಧ್ಯೆ ಸಹ ಭೋಜನ ಮಾಡಿದ್ದರಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯವರು ಸಹಾಯಕ ಚುನಾವಣಾ ಅಧಿಕಾರಿ, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಅವರಿಗೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ಇಫ್ತಾರ್ ಆಯೋಜಿಸಿದ್ದ ಆಟೋ ಚಾಲಕರ ಸಂಘದ ಅಧ್ಯಕ್ಷ ಅಬುಬಕ್ಕರ್ ಅವರಿಗೆ ಸಹಾಯಕ ಕಮಿಷನರ್ ನೋಟಿಸ್ ನೀಡಿದ್ದು ಅನುಮತಿ ಇಲ್ಲದೆ ರಸ್ತೆಯನ್ನು ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಗಂಭೀರ ಪರಿಗಣಿಸಲಾಗಿದೆ. ರಸ್ತೆ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿರುವ ವಿಚಾರದಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಶೋಕಾಸ್ ನೋಟಿಸ್ ಮಾಡಿದ್ದಾರೆ.
Iftar party organisers get notice from election commission for organising party at mudipu in Mangalore.
22-09-25 03:31 pm
HK News Desk
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm