ಬ್ರೇಕಿಂಗ್ ನ್ಯೂಸ್
01-04-24 02:09 pm Mangalore Correspondent ಕರಾವಳಿ
ಮಂಗಳೂರು, ಎ.1: ಮುಡಿಪು ಪೇಟೆಯ ರಾಜ್ಯ ಹೆದ್ದಾರಿಯನ್ನೇ ತಡೆದು ಇಫ್ತಾರ್ ಕೂಟ ಆಯೋಜಿಸಿದ ಬಗ್ಗೆ ತೀವ್ರ ಆಕ್ಷೇಪ ಕೇಳಿಬರುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಇಫ್ತಾರ್ ಆಯೋಜಕರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಮೊನ್ನೆ ಶುಕ್ರವಾರ ಸಂಜೆ ಮುಡಿಪುವಿನ ಆಟೋ ಚಾಲಕರ ಸಂಘ, ರಾಜಕನ್ಮಾರ್ ಸಂಘಟನೆ ವತಿಯಿಂದ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಇಫ್ತಾರ್ ಕೂಟದಲ್ಲಿ ಹಿಂದುಗಳು ಸೇರಿ ಎಲ್ಲ ಸಮುದಾಯದವರು ಪಾಲ್ಗೊಂಡಿದ್ದರು. ರಸ್ತೆಯನ್ನು ಬಂದ್ ಮಾಡಿ ರಂಜಾನ್ ಹಿನ್ನೆಲೆಯಲ್ಲಿ ಇಫ್ತಾರ್ ಮಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಜಾಲತಾಣದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.

ರಸ್ತೆ ಮಧ್ಯೆ ಸಹ ಭೋಜನ ಮಾಡಿದ್ದರಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯವರು ಸಹಾಯಕ ಚುನಾವಣಾ ಅಧಿಕಾರಿ, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಅವರಿಗೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ಇಫ್ತಾರ್ ಆಯೋಜಿಸಿದ್ದ ಆಟೋ ಚಾಲಕರ ಸಂಘದ ಅಧ್ಯಕ್ಷ ಅಬುಬಕ್ಕರ್ ಅವರಿಗೆ ಸಹಾಯಕ ಕಮಿಷನರ್ ನೋಟಿಸ್ ನೀಡಿದ್ದು ಅನುಮತಿ ಇಲ್ಲದೆ ರಸ್ತೆಯನ್ನು ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಗಂಭೀರ ಪರಿಗಣಿಸಲಾಗಿದೆ. ರಸ್ತೆ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿರುವ ವಿಚಾರದಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಶೋಕಾಸ್ ನೋಟಿಸ್ ಮಾಡಿದ್ದಾರೆ.
Iftar party organisers get notice from election commission for organising party at mudipu in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm