ಬ್ರೇಕಿಂಗ್ ನ್ಯೂಸ್
01-04-24 11:00 pm Udupi Correspondent ಕರಾವಳಿ
ಉಡುಪಿ, ಎ.1: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಲಾಗಿದೆ.
ಲೋಕಸಭೆ ಚುನಾವಣೆ ನಡುವಲ್ಲೇ ಎಐಸಿಸಿ ಈ ನಿರ್ಧಾರ ಪ್ರಕಟಿಸಿದೆ. ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿದಿದ್ದು ಅವರದೇ ಊರಿನವರು ಮತ್ತು ಸಂಬಂಧಿಕರೂ ಆದ ಕಿಶನ್ ಹೆಗ್ಡೆ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷರ ಹುದ್ದೆಗೆ ನೇಮಕ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿಯೇ ಗೆದ್ದುಕೊಂಡಿದ್ದು ಬಿಜೆಪಿ ಪಾಲಿಗೆ ಇಡೀ ಜಿಲ್ಲೆ ಭದ್ರಕೋಟೆಯಂತಿದೆ. ಕಳೆದ ಎರಡು ಅವಧಿಯಲ್ಲಿ ಕಾಂಗ್ರೆಸ್ ಶಾಸಕರೇ ಗೆಲ್ಲದೇ ಇರುವುದರಿಂದ ಪಕ್ಷದಲ್ಲಿ ಕಾರ್ಯಕರ್ತರ ಬಲವೇ ಕುಗ್ಗಿದೆ. ಇಂಥ ಸಂದಿಗ್ಧ ಸ್ಥಿತಿಯಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಪಕ್ಷದ ಸಾರಥ್ಯ ವಹಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪಕ್ಷ ಆಡಳಿತದಲ್ಲಿ ಇರುವುದರಿಂದ ಕಾಂಗ್ರೆಸನ್ನು ಮತ್ತೆ ಅಧಿಕಾರದತ್ತ ಸಾಗಿಸಲು ಅವಕಾಶವೂ ಆಗಲಿದೆ.
Kishan Hegde Kolkebailu has been appointed as the new president of Udupi district Congress by the AICC general secretary K C Venugopal. The appointment was official declared on Monday, April 1.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am