ಬ್ರೇಕಿಂಗ್ ನ್ಯೂಸ್
29-11-20 09:52 pm Mangaluru Correspondent ಕರಾವಳಿ
ಮಂಗಳೂರು, ನ.29: ಪ್ರಚೋದನಕಾರಿ ಗೋಡೆ ಬರಹದ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆರೋಪಿಗಳನ್ನು ಹಿಡಿದು ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಎರಡೂ ಪ್ರಕರಣಗಳಿಗೆ ಸಂಬಂಧಿಸಿ ಆಯಾ ಠಾಣೆಗಳಲ್ಲಿ ಕೇಸು ದಾಖಲಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇಂತಹ ಅಪರಾಧಗಳನ್ನು ತಡೆಗಟ್ಟುವುದು ಅವಶ್ಯಕ. ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಯಾರಾದರೂ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ (9480802304), ಅಪರಾಧ ಮತ್ತು ಸಂಚಾರ ಡಿಸಿಪಿ (9480802305), ನಗರ ನಿಯಂತ್ರಣ ಕೊಠಡಿ (0824- 2220800) ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡಿದ ವ್ಯಕ್ತಿಯ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mangaluru police have appealed to citizens to report any information regarding the culprits involved in writing then pro-terror graffiti in Mangalore.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm