ಬ್ರೇಕಿಂಗ್ ನ್ಯೂಸ್
03-04-24 06:02 pm Bangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಹಿಂದುತ್ವದ ಭದ್ರಕೋಟೆ ಎಂಬ ಪ್ರಶ್ನೆಗೆ, ಹಿಂದೆ ರಾಜರು ಕಟ್ಟಿದ ಕೋಟೆಗಳೇ ಉಳಿದಿಲ್ಲ. ಪುಡಿಯಾಗಿ ಹೋಗಿವೆ. ಮಹಾರಾಷ್ಟ್ರದಲ್ಲಿ ಸಾವರ್ಕರ್ ಕಟ್ಟಿದ ಹಿಂದುತ್ವದ ಕೋಟೆಯೂ ಉಳಿದಿಲ್ಲ. ಇದೆಲ್ಲ ಯಾವ ಲೆಕ್ಕ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಗಮಿಸಿದ್ದ ಅವರಲ್ಲಿ ಮಾಧ್ಯಮದವರು ಪ್ರಶ್ನೆ ಇಟ್ಟಾಗ, ಹಿಂದೆ ಸಾವರ್ಕರ್ ಮಹಾರಾಷ್ಟ್ರದಲ್ಲಿ ಹಿಂದುತ್ವದ ಕೋಟೆ ಅಂತ ಮಾಡಿದ್ದರು. ಆ ಕೋಟೆಯೇ ಉಳಿದುಕೊಂಡಿಲ್ಲ. ಇವರು ಹಣ ಕೊಟ್ಟು ಕೋಟೆಗಳನ್ನು ಖರೀದಿಸಲು ಸಾಧ್ಯವಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರಣಾಂತರಗಳಿಂದ ಬಿಜೆಪಿ ಗೆದ್ದಿದೆ. ಅದಕ್ಕೆ ಹಿಂದುತ್ವದ ಕೋಟೆ ಕಾರಣವಲ್ಲ. ಇದ್ಯಾವುದೇ ಕೋಟೆಗಳೂ ಉಳಿಯೋದಿಲ್ಲ ಎಂದು ಹೇಳಿದರು.
ದೇಶ ವಿಭಜನೆ ಹೇಳಿಕೆ ನೀಡಿದವರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ದಾರೆಂದು ಅಮಿತ್ ಷಾ ಟೀಕಿಸಿದ್ದನ್ನು ಕೇಳಿದಾಗ, ಹಿಂದೆ ಇಂದಿರಾ ಗಾಂಧಿ ಕಾಲದಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ವಿಭಜನೆಯಾಗಿತ್ತು. ಅದು ಬಿಟ್ಟರೆ ಯಾರೋ ಹೇಳಿಕೆ ನೀಡಿದರೆ ದೇಶ ವಿಭಜನೆ ಆಗುತ್ತಾ.. ಹಿಂದೆ ಸಿಕ್ಕಿಂ ಸ್ವತಂತ್ರ ದೇಶವಾಗಿದ್ದುದನ್ನು ನಮ್ಮ ದೇಶದಲ್ಲಿ ರಾಜ್ಯವಾಗಿಸಿ ಜೋಡಿಸಿದ್ದು ಇಂದಿರಾ ಗಾಂಧಿ. ಈಗಲೂ ಆಡಳಿತದಲ್ಲಿರುವ ಸರಕಾರಕ್ಕೆ ದೇಶವನ್ನು ಉಳಿಸುವ ಜವಾಬ್ದಾರಿ ಇರುತ್ತದೆ.
ಮೋದಿಯವರು ಈಗ ಕಛ್ ದೀವು ದ್ವೀಪವನ್ನು ಬಿಟ್ಟು ಕೊಡುವುದಾಗಿ ಹೇಳಿದ್ದಾರೆ. ಇವರ ಆರೆಸ್ಸೆಸ್, ಬಿಜೆಪಿಯವರು ಹೇಳಿದಂತೆ ಚೀನಾ ಎರಡು ಸಾವಿರ ಚದರ ಕಿಲೋ ಮೀಟರ್ ಜಾಗವನ್ನು ಅತಿಕ್ರಮಿಸಿದೆ. ಈ ವಿಚಾರ ನಾವು ಹೇಳಿದ್ದಲ್ಲ. ಅವರದೇ ಸದಸ್ಯರು ಹೇಳಿದ್ದಾರೆ. ಆ ಭೂಮಿಯನ್ನು ಯಾವಾಗ ಮರಳಿ ಕಿತ್ತುಕೊಳ್ಳುತ್ತಾರೆಂದು ಹೇಳಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್, ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ.
B K Hariprasad slams about Hindutva in Mangalore, says we have destroyed Savarkar, Mangalore Hindutva is nothing before us he added.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm