ಬ್ರೇಕಿಂಗ್ ನ್ಯೂಸ್
04-04-24 05:02 pm Mangalore Correspondent ಕರಾವಳಿ
ಪುತ್ತೂರು, ಎ.4: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ಸರಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಕಳೆದ 2-3 ತಿಂಗಳಿನಿಂದ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹೇರಿ ಗಡೀಪಾರು ಮಾಡುವ ಕಾರ್ಯಕ್ಕೆ ಕೈಹಾಕಿದೆ. ಇಂಥ ಕೆಲಸವನ್ನು ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ ಎಂದು ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡುವ ಪರಿಸ್ಥಿತಿ ಬರಲಿದೆ. ಈ ರೀತಿ ಧರ್ಮ ರಕ್ಷಣೆ ಜತೆ ಗೋಹತ್ಯೆ, ಲವ್ ಜಿಹಾದಿ ಮಟ್ಟ ಹಾಕುವ ಕೆಲಸವನ್ನಷ್ಟೇ ನಮ್ಮ ಕಾರ್ಯಕರ್ತರು ಮಾಡುತ್ತಿದ್ದು, ಬೇರೆ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ. ಹಾಗಂತ ಗಡಿಪಾರು ಆದೇಶ ಮಾಡುವುದಾದರೆ ಸಾವಿರ ಹಿಂದೂ ಕಾರ್ಯಕರ್ತರ ಪಟ್ಟಿ ನೀಡುತ್ತೇವೆ. ತಾಕತ್ತಿದ್ದರೆ ಎಲ್ಲರನ್ನೂ ಗಡಿಪಾರು ಮಾಡಲಿ ಎಂದು ಸವಾಲೆಸೆದರು.
ಈ ರೀತಿಯ ಪ್ರಕ್ರಿಯೆಗಳಿಂದ ಸರಕಾರ ಮತ್ತು ಪೊಲೀಸ್ ಇಲಾಖೆ ಹಿಂದೂ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ. ಇದು ಖಂಡನೀಯ. ಇದೀಗ ನಮ್ಮ ಸಂಘಟನೆಯ ಭರತ್ ಕುಮ್ಡೇಲು ಅವರಿಗೆ ಗಡಿಪಾರು ಆದೇಶ, ಜಯಪ್ರಕಾಶ್ ಹಾಗೂ ಜಯರಾಮ ಎಂಬವರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ದಾಖಲು ಮಾಡಿದ್ದು ಸರಕಾರಿ ವ್ಯವಸ್ಥೆಯೇ ಗೂಂಡಾಗಿರಿ ಮಾಡುತ್ತಿದೆ. ಇದನ್ನು ಕಾನೂನಾತ್ಮಕವಾಗಿ ಹೋರಾಡುವ ಶಕ್ತಿ ನಮ್ಮ ಸಂಘಟನೆಗಿದೆ ಎಂದು ತಿಳಿಸಿದರು.
Bajrang Dal leader Muralikrishna Hasantadka slams police department over exile notice to Hindu activist speaking at Puttur. He said we can give a book to police of criminal's whom exile notice should be given he added.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 03:01 pm
Mangalore Correspondent
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm