ಬ್ರೇಕಿಂಗ್ ನ್ಯೂಸ್
04-04-24 05:02 pm Mangalore Correspondent ಕರಾವಳಿ
ಪುತ್ತೂರು, ಎ.4: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ಸರಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಕಳೆದ 2-3 ತಿಂಗಳಿನಿಂದ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹೇರಿ ಗಡೀಪಾರು ಮಾಡುವ ಕಾರ್ಯಕ್ಕೆ ಕೈಹಾಕಿದೆ. ಇಂಥ ಕೆಲಸವನ್ನು ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ ಎಂದು ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡುವ ಪರಿಸ್ಥಿತಿ ಬರಲಿದೆ. ಈ ರೀತಿ ಧರ್ಮ ರಕ್ಷಣೆ ಜತೆ ಗೋಹತ್ಯೆ, ಲವ್ ಜಿಹಾದಿ ಮಟ್ಟ ಹಾಕುವ ಕೆಲಸವನ್ನಷ್ಟೇ ನಮ್ಮ ಕಾರ್ಯಕರ್ತರು ಮಾಡುತ್ತಿದ್ದು, ಬೇರೆ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ. ಹಾಗಂತ ಗಡಿಪಾರು ಆದೇಶ ಮಾಡುವುದಾದರೆ ಸಾವಿರ ಹಿಂದೂ ಕಾರ್ಯಕರ್ತರ ಪಟ್ಟಿ ನೀಡುತ್ತೇವೆ. ತಾಕತ್ತಿದ್ದರೆ ಎಲ್ಲರನ್ನೂ ಗಡಿಪಾರು ಮಾಡಲಿ ಎಂದು ಸವಾಲೆಸೆದರು.
ಈ ರೀತಿಯ ಪ್ರಕ್ರಿಯೆಗಳಿಂದ ಸರಕಾರ ಮತ್ತು ಪೊಲೀಸ್ ಇಲಾಖೆ ಹಿಂದೂ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ. ಇದು ಖಂಡನೀಯ. ಇದೀಗ ನಮ್ಮ ಸಂಘಟನೆಯ ಭರತ್ ಕುಮ್ಡೇಲು ಅವರಿಗೆ ಗಡಿಪಾರು ಆದೇಶ, ಜಯಪ್ರಕಾಶ್ ಹಾಗೂ ಜಯರಾಮ ಎಂಬವರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ದಾಖಲು ಮಾಡಿದ್ದು ಸರಕಾರಿ ವ್ಯವಸ್ಥೆಯೇ ಗೂಂಡಾಗಿರಿ ಮಾಡುತ್ತಿದೆ. ಇದನ್ನು ಕಾನೂನಾತ್ಮಕವಾಗಿ ಹೋರಾಡುವ ಶಕ್ತಿ ನಮ್ಮ ಸಂಘಟನೆಗಿದೆ ಎಂದು ತಿಳಿಸಿದರು.
Bajrang Dal leader Muralikrishna Hasantadka slams police department over exile notice to Hindu activist speaking at Puttur. He said we can give a book to police of criminal's whom exile notice should be given he added.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm