ಬ್ರೇಕಿಂಗ್ ನ್ಯೂಸ್
04-04-24 10:07 pm Mangalore Correspondent ಕರಾವಳಿ
ಪಡುಬಿದ್ರಿ, ಏ.04: ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದ ವಿಲಕ್ಷಣ ಘಟನೆ ಗುರುವಾರ ಅಪರಾಹ್ನ ಪಡುಬಿದ್ರಿಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ಈಗ ವೈರಲ್ ಆಗ್ತಿದೆ.
ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದಿದ್ದಾನೆ. ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.
ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು.
Udupi Padubidre Driver parks bus middle of the road over fight with bus timings. The video of this has gone viral on social media.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm