ಬ್ರೇಕಿಂಗ್ ನ್ಯೂಸ್
04-04-24 10:07 pm Mangalore Correspondent ಕರಾವಳಿ
ಪಡುಬಿದ್ರಿ, ಏ.04: ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದ ವಿಲಕ್ಷಣ ಘಟನೆ ಗುರುವಾರ ಅಪರಾಹ್ನ ಪಡುಬಿದ್ರಿಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ಈಗ ವೈರಲ್ ಆಗ್ತಿದೆ.
ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದಿದ್ದಾನೆ. ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.
ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು.
Udupi Padubidre Driver parks bus middle of the road over fight with bus timings. The video of this has gone viral on social media.
22-09-25 10:54 am
HK News Desk
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 01:51 pm
Mangalore Correspondent
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm