ಬ್ರೇಕಿಂಗ್ ನ್ಯೂಸ್
04-04-24 10:07 pm Mangalore Correspondent ಕರಾವಳಿ
ಪಡುಬಿದ್ರಿ, ಏ.04: ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದ ವಿಲಕ್ಷಣ ಘಟನೆ ಗುರುವಾರ ಅಪರಾಹ್ನ ಪಡುಬಿದ್ರಿಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ಈಗ ವೈರಲ್ ಆಗ್ತಿದೆ.
ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದಿದ್ದಾನೆ. ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.
ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು.
Udupi Padubidre Driver parks bus middle of the road over fight with bus timings. The video of this has gone viral on social media.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm