ಬ್ರೇಕಿಂಗ್ ನ್ಯೂಸ್
04-04-24 10:07 pm Mangalore Correspondent ಕರಾವಳಿ
ಪಡುಬಿದ್ರಿ, ಏ.04: ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದ ವಿಲಕ್ಷಣ ಘಟನೆ ಗುರುವಾರ ಅಪರಾಹ್ನ ಪಡುಬಿದ್ರಿಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ಈಗ ವೈರಲ್ ಆಗ್ತಿದೆ.
ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದಿದ್ದಾನೆ. ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.
ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು.
Udupi Padubidre Driver parks bus middle of the road over fight with bus timings. The video of this has gone viral on social media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm