ಬ್ರೇಕಿಂಗ್ ನ್ಯೂಸ್
30-11-20 11:27 am Mangalore Correspondent ಕರಾವಳಿ
ಬೆಳ್ತಂಗಡಿ, ನ.30 : ಪಿಕಪ್ ಟೆಂಪೋ ವಾಹನದ ಧಾವಂತಕ್ಕೆ ಬೈಕ್ ಸವಾರರಿಬ್ಬರು ಬಲಿಯಾದ ಘಟನೆ ಇಲ್ಲಿನ ತಣ್ಣೀರುಪಂತ ಗ್ರಾಮದ ಕಲ್ಲೇರಿ ಸಮೀಪ ನಡೆದಿದೆ.
ಉಪ್ಪಿನಂಗಡಿಯಿಂದ ಕಲ್ಲೇರಿಗೆ ಬೈಕಲ್ಲಿ ಹೋಗುತ್ತಿದ್ದಾಗ ಅತೀ ವೇಗದಿಂದ ಬಂದ ಪಿಕಪ್ ವಾಹನ ಬೈಕ್ ಗೆ ಡಿಕ್ಕಿಯಾಗಿದೆ. ಈ ರಭಸಕ್ಕೆ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಉರುವಾಲು ಗ್ರಾಮದ ಕೃಷ್ಣಪ್ರಸಾದ್ ಶೆಟ್ಟಿ ಹಾಗು ಜಯಾನಂದ ಗೌಡ ಎಂದು ಗುರುತಿಸಲಾಗಿದೆ.
ಅಪಘಾತವೆಸಗಿದ ಪಿಕಪ್ ಪರಾರಿಯಾಗಿದ್ದು, ಪೊಲೀಸರು ಬಳಿಕ ಅದರ ಚಾಲಕ ಹರೀಶ್ ನನ್ನು ಬಂಧಿಸಿದ್ದಾರೆ.
In an accident which happened at Hunasekatte on Kallery-Kuppetty Road, Belthanady two persons riding a two-wheeler were killed. The accident happened at around 9 pm on Sunday, November 29.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:24 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm