ಬ್ರೇಕಿಂಗ್ ನ್ಯೂಸ್
30-11-20 11:27 am Mangalore Correspondent ಕರಾವಳಿ
ಬೆಳ್ತಂಗಡಿ, ನ.30 : ಪಿಕಪ್ ಟೆಂಪೋ ವಾಹನದ ಧಾವಂತಕ್ಕೆ ಬೈಕ್ ಸವಾರರಿಬ್ಬರು ಬಲಿಯಾದ ಘಟನೆ ಇಲ್ಲಿನ ತಣ್ಣೀರುಪಂತ ಗ್ರಾಮದ ಕಲ್ಲೇರಿ ಸಮೀಪ ನಡೆದಿದೆ.
ಉಪ್ಪಿನಂಗಡಿಯಿಂದ ಕಲ್ಲೇರಿಗೆ ಬೈಕಲ್ಲಿ ಹೋಗುತ್ತಿದ್ದಾಗ ಅತೀ ವೇಗದಿಂದ ಬಂದ ಪಿಕಪ್ ವಾಹನ ಬೈಕ್ ಗೆ ಡಿಕ್ಕಿಯಾಗಿದೆ. ಈ ರಭಸಕ್ಕೆ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಉರುವಾಲು ಗ್ರಾಮದ ಕೃಷ್ಣಪ್ರಸಾದ್ ಶೆಟ್ಟಿ ಹಾಗು ಜಯಾನಂದ ಗೌಡ ಎಂದು ಗುರುತಿಸಲಾಗಿದೆ.
ಅಪಘಾತವೆಸಗಿದ ಪಿಕಪ್ ಪರಾರಿಯಾಗಿದ್ದು, ಪೊಲೀಸರು ಬಳಿಕ ಅದರ ಚಾಲಕ ಹರೀಶ್ ನನ್ನು ಬಂಧಿಸಿದ್ದಾರೆ.
In an accident which happened at Hunasekatte on Kallery-Kuppetty Road, Belthanady two persons riding a two-wheeler were killed. The accident happened at around 9 pm on Sunday, November 29.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm