ಬ್ರೇಕಿಂಗ್ ನ್ಯೂಸ್
06-04-24 12:03 pm Mangalore Correspondent ಕರಾವಳಿ
ಪುತ್ತೂರು, ಎ.6: ಸುಬ್ರಹ್ಮಣ್ಯ, ಕೂಜುಮಲೆಯಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಾಚರಣೆ ನಡುವೆಯೇ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಕಡಬ ತಾಲೂಕಿನ ಬಿಳಿನೆಲೆ ಬಳಿಯ ಚೇರು ಎಂಬಲ್ಲಿ ನಿನ್ನೆ ರಾತ್ರಿ 7 ಗಂಟೆಗೆ ಆರು ಮಂದಿಯಿದ್ದ ನಕ್ಸಲರು ಮನೆಯೊಂದಕ್ಕೆ ಭೇಟಿ ನೀಡಿದ್ದಾರೆ. ಶಸ್ತ್ರಸಜ್ಜಿತರಾಗಿದ್ದ ನಕ್ಸಲರು ಮನೆಯಲ್ಲಿ ಊಟ ಕೇಳಿ, ಅಲ್ಲಿಯೇ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಬಳಿಕ ಮನೆಯಿಂದ ಅಕ್ಕಿ ತೆಗೆದುಕೊಂಡು ಹೋಗಿದ್ದಾರೆ.
ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದರು. ಅದಕ್ಕೂ ಒಂದು ವಾರದ ಹಿಂದೆ ಕೂಜುಮಲೆ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡು ಆತಂಕ ಮೂಡಿಸಿದ್ದರು. ಈ ಭಾಗದಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆಯೇ ನಕ್ಸಲರು ಮತ್ತೆ ಪ್ರತ್ಯಕ್ಷರಾಗಿರುವುದು ಆತಂಕ ಮೂಡಿಸಿದೆ.
ಪಶ್ಚಿಮ ಘಟ್ಟ ವ್ಯಾಪ್ತಿಯ ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ನಕ್ಸಲರು ಆಗಿಂದಾಗ್ಗೆ ಪ್ರತ್ಯಕ್ಷರಾಗುತ್ತಿರುವುದು ಪಶ್ಚಿಮ ಘಟ್ಟದ ಅರಣ್ಯ ನಕ್ಸಲ್ ಕಾರಿಡಾರ್ ಆಗುತ್ತಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ಮೋಸ್ಟ್ ವಾಂಡೆಟ್ ನಕ್ಸಲರಾದ ವಿಕ್ರಮ ಗೌಡ, ಮುಂಡಗಾರು ಲತಾ ತಂಡವೇ ಇಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ANF combing, naxals moment found at Kadaba in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm