ಬ್ರೇಕಿಂಗ್ ನ್ಯೂಸ್
06-04-24 12:03 pm Mangalore Correspondent ಕರಾವಳಿ
ಪುತ್ತೂರು, ಎ.6: ಸುಬ್ರಹ್ಮಣ್ಯ, ಕೂಜುಮಲೆಯಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಾಚರಣೆ ನಡುವೆಯೇ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಕಡಬ ತಾಲೂಕಿನ ಬಿಳಿನೆಲೆ ಬಳಿಯ ಚೇರು ಎಂಬಲ್ಲಿ ನಿನ್ನೆ ರಾತ್ರಿ 7 ಗಂಟೆಗೆ ಆರು ಮಂದಿಯಿದ್ದ ನಕ್ಸಲರು ಮನೆಯೊಂದಕ್ಕೆ ಭೇಟಿ ನೀಡಿದ್ದಾರೆ. ಶಸ್ತ್ರಸಜ್ಜಿತರಾಗಿದ್ದ ನಕ್ಸಲರು ಮನೆಯಲ್ಲಿ ಊಟ ಕೇಳಿ, ಅಲ್ಲಿಯೇ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಬಳಿಕ ಮನೆಯಿಂದ ಅಕ್ಕಿ ತೆಗೆದುಕೊಂಡು ಹೋಗಿದ್ದಾರೆ.
ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದರು. ಅದಕ್ಕೂ ಒಂದು ವಾರದ ಹಿಂದೆ ಕೂಜುಮಲೆ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡು ಆತಂಕ ಮೂಡಿಸಿದ್ದರು. ಈ ಭಾಗದಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆಯೇ ನಕ್ಸಲರು ಮತ್ತೆ ಪ್ರತ್ಯಕ್ಷರಾಗಿರುವುದು ಆತಂಕ ಮೂಡಿಸಿದೆ.
ಪಶ್ಚಿಮ ಘಟ್ಟ ವ್ಯಾಪ್ತಿಯ ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ನಕ್ಸಲರು ಆಗಿಂದಾಗ್ಗೆ ಪ್ರತ್ಯಕ್ಷರಾಗುತ್ತಿರುವುದು ಪಶ್ಚಿಮ ಘಟ್ಟದ ಅರಣ್ಯ ನಕ್ಸಲ್ ಕಾರಿಡಾರ್ ಆಗುತ್ತಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ಮೋಸ್ಟ್ ವಾಂಡೆಟ್ ನಕ್ಸಲರಾದ ವಿಕ್ರಮ ಗೌಡ, ಮುಂಡಗಾರು ಲತಾ ತಂಡವೇ ಇಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ANF combing, naxals moment found at Kadaba in Mangalore.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm