ಬ್ರೇಕಿಂಗ್ ನ್ಯೂಸ್
06-04-24 12:03 pm Mangalore Correspondent ಕರಾವಳಿ
ಪುತ್ತೂರು, ಎ.6: ಸುಬ್ರಹ್ಮಣ್ಯ, ಕೂಜುಮಲೆಯಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಾಚರಣೆ ನಡುವೆಯೇ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಕಡಬ ತಾಲೂಕಿನ ಬಿಳಿನೆಲೆ ಬಳಿಯ ಚೇರು ಎಂಬಲ್ಲಿ ನಿನ್ನೆ ರಾತ್ರಿ 7 ಗಂಟೆಗೆ ಆರು ಮಂದಿಯಿದ್ದ ನಕ್ಸಲರು ಮನೆಯೊಂದಕ್ಕೆ ಭೇಟಿ ನೀಡಿದ್ದಾರೆ. ಶಸ್ತ್ರಸಜ್ಜಿತರಾಗಿದ್ದ ನಕ್ಸಲರು ಮನೆಯಲ್ಲಿ ಊಟ ಕೇಳಿ, ಅಲ್ಲಿಯೇ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಬಳಿಕ ಮನೆಯಿಂದ ಅಕ್ಕಿ ತೆಗೆದುಕೊಂಡು ಹೋಗಿದ್ದಾರೆ.
ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದರು. ಅದಕ್ಕೂ ಒಂದು ವಾರದ ಹಿಂದೆ ಕೂಜುಮಲೆ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡು ಆತಂಕ ಮೂಡಿಸಿದ್ದರು. ಈ ಭಾಗದಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆಯೇ ನಕ್ಸಲರು ಮತ್ತೆ ಪ್ರತ್ಯಕ್ಷರಾಗಿರುವುದು ಆತಂಕ ಮೂಡಿಸಿದೆ.
ಪಶ್ಚಿಮ ಘಟ್ಟ ವ್ಯಾಪ್ತಿಯ ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ನಕ್ಸಲರು ಆಗಿಂದಾಗ್ಗೆ ಪ್ರತ್ಯಕ್ಷರಾಗುತ್ತಿರುವುದು ಪಶ್ಚಿಮ ಘಟ್ಟದ ಅರಣ್ಯ ನಕ್ಸಲ್ ಕಾರಿಡಾರ್ ಆಗುತ್ತಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ಮೋಸ್ಟ್ ವಾಂಡೆಟ್ ನಕ್ಸಲರಾದ ವಿಕ್ರಮ ಗೌಡ, ಮುಂಡಗಾರು ಲತಾ ತಂಡವೇ ಇಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ANF combing, naxals moment found at Kadaba in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm