ಬ್ರೇಕಿಂಗ್ ನ್ಯೂಸ್
08-04-24 02:23 pm Mangalore Correspondent ಕರಾವಳಿ
ಬಂಟ್ವಾಳ, ಎ.8: ರೆನಾಲ್ಟ್ ಡಸ್ಟರ್ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದು ಭಸ್ಮಗೊಂಡ ಘಟನೆ ಬಂಟ್ವಾಳ- ಮೂಡುಬಿದಿರೆ ರಸ್ತೆಯ ರಾಯಿ ಬಳಿಯ ಕುದ್ಕೋಳಿ ಎಂಬಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ ರಸ್ತೆಯಲ್ಲಿ ಸಾಗುತ್ತಿದ್ದ ಕಾರಿನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿತ್ತು. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದು ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆಯಿಂದ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು.


ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಇದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
A car suddenly burst into flames on Monday morning near Kudkoli on the Bantwal-Moodbidri road. Fortunately, there were no casualties in the incident.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm