ಬ್ರೇಕಿಂಗ್ ನ್ಯೂಸ್
30-11-20 01:03 pm Mangalore Correspondent ಕರಾವಳಿ
ಮಂಗಳೂರು, ನ.30: ಮೀನು ಹಿಡಿಯಲು ಬಲೆ ಹಾಕುತ್ತಿದ್ದಾಗ ತಮ್ಮದೇ ಬಲೆಯಲ್ಲಿ ಸಿಕ್ಕಿಹಾಕಿಕೊಂಡು ಯುವಕನೊಬ್ಬ ಪ್ರಾಣ ಕಳೆದುಕೊಂಡ ದುರಂತ ಘಟನೆ ಬೈಕಂಪಾಡಿ ಬಳಿ ಸಮುದ್ರದಲ್ಲಿ ಸಂಭವಿಸಿದೆ.
ಬೈಕಂಪಾಡಿಯ ಹೊಸಹಿತ್ಲು ನಿವಾಸಿ ನವೀನ್ ಕರ್ಕೇರ (32) ಮೃತರು. ಸಮುದ್ರ ದಡದಲ್ಲಿ ದೋಣಿಯಲ್ಲಿ ಪ್ರಯಾಣಿಸುತ್ತಾ ಮೀನಿಗೆ ಬಲೆ ಹಾಕುತ್ತಿದ್ದರು. ಈ ಸಂದರ್ಭದಲ್ಲಿ ಬಲೆಗೆ ನವೀನ್ ಕಾಲು ಸಿಲುಕಿದ್ದು ಅಲೆಗಳ ಹೊಡೆತಕ್ಕೆ ನೀರಿಗೆ ಬಿದ್ದು ಮುಳುಗಿದ್ದಾರೆ. ನವೀನ್ ನುರಿತ ಈಜುಗಾರರಾಗಿದ್ದರೂ ಬಲೆಯಲ್ಲಿ ಕಾಲು ಸಿಕ್ಕಿದ್ದರಿಂದ, ನೀರಿನಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ.
ಕೂಡಲೇ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ಗಮನಿಸಿ, ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅವರು ಅಷ್ಟರಲ್ಲೇ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದರು.
ನವೀನ್ ಅವಿವಾಹಿತರಾಗಿದ್ದು ಕುಟುಂಬದಲ್ಲಿ ನಾಲ್ಕನೇ ಮಗನಾಗಿದ್ದ. ವಿಚಿತ್ರ ಅಂದರೆ, ಎಲ್ಲ ಸೋದರರೂ ಇದೇ ರೀತಿ ದುರಂತದಲ್ಲಿ ಮೃತಪಟ್ಟಿದ್ದರು. ತಂದೆ ಹಿಂದೆಯೇ ಮೃತರಾಗಿದ್ದು ಮೂವರು ಸೋದರರ ಪೈಕಿ, ಓರ್ವ ಮಡಿಕೇರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಇನ್ನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈಗ ನವೀನ್ ಸಾವಿನೊಂದಿಗೆ ವಯಸ್ಸಾದ ತಾಯಿ ಒಬ್ಬಂಟಿಯಾಗಿದ್ದಾರೆ.
In a tragic incident which happened at sea near Baikampady, Mangalore here on Sunday, November 29, a fisherman got tangled inside a net he was spreading to catch fish, and lost his life.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am