ಬ್ರೇಕಿಂಗ್ ನ್ಯೂಸ್
09-04-24 10:38 pm Mangalore Correspondent ಕರಾವಳಿ
ಮಂಗಳೂರು, ಎ.9: ಉಡುಪಿ ಜಿಲ್ಲೆಯ ಬಾರ್ಕೂರು ಮೂಲದ ಫಾದರ್ ವಲೇರಿಯನ್ ಡಿಸಿಲ್ವಾ(72) ಅವರು ಎಪ್ರಿಲ್ 9ರಂದು ಮಂಗಳೂರಿನಲ್ಲಿ ನಿಧನರಾದರು.
1978 ಜೂನ್ 3ರಂದು ಫಾದರ್ ಆಗಿ ವೃತ್ತಿ ಆರಂಭಿಸಿದ್ದ ವಲೇರಿಯನ್ ಡಿಸಿಲ್ವಾ ಮಂಗಳೂರು, ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಸೇವೆ ಮಾಡಿದ್ದಾರೆ. 1982ರಲ್ಲಿ ಚಿಕ್ಕಮಗಳೂರಿನ ಮಲ್ಲಂದೂರು ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಮೆಂಬರ್ ಆಗಿ ಸೇರ್ಪಡೆಗೊಂಡು ಬಳಿಕ ಅಲ್ಲಿಯೇ ಫಾದರ್ ಆಗಿ ನೇಮಕಗೊಂಡಿದ್ದರು. 1987ರಿಂದ 93ರ ವರೆಗೆ ಬಣಕಲ್ ರವಿ ಆಶ್ರಮದಲ್ಲಿ ಮುಖ್ಯಸ್ಥರಾಗಿ ನೇಮಕ ಆಗಿದ್ದರು.
ಆಬಳಿಕ ಬೆಂಗಳೂರಿನಲ್ಲಿ ಚರ್ಚ್ ಬಗ್ಗೆ ವಿಶೇಷ ಪಾಂಡಿತ್ಯ ಪಡೆದು ಬ್ರಹ್ಮಾವರದ ಹೋಲಿ ಫ್ಯಾಮಿಲ್ ಚರ್ಚ್ ನಲ್ಲಿ ಮುಖ್ಯ ಪಾದ್ರಿಯಾಗಿ ನೇಮಕವಾಗಿದ್ದರು. 2001-2004ರಲ್ಲಿ ಫರಂಗಿಪೇಟೆ ಚರ್ಚ್, 2004-06ರಲ್ಲಿ ಕಾಸರಗೋಡಿನ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಿಯೋಜನೆಗೊಂಡಿದ್ದರು. 2006-10ರಲ್ಲಿ ಫಾದರ್ ವಲೇರಿಯನ್ ಅಮೆರಿಕದ ನ್ಯೂಯಾರ್ಕ್ ಸಿಟಿಯ ಸೈಂಟ್ ಜೋನ್ಸ್ ಚರ್ಚ್ ನಲ್ಲಿ ಅಸಿಸ್ಟೆಂಟ್ ಪಾಸ್ಟರ್ ಆಗಿ ಕೆಲಸ ಮಾಡಿದ್ದರು. ಎಪ್ರಿಲ್ 13ರಂದು ಕಾರ್ಕಳದ ನಿಟ್ಟೆಯ ಕೃಪಾ ಕಿರಣ್ ನಲ್ಲಿ ಫಾದರ್ ವಲೇರಿಯನ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ಅದೇ ದಿನ ಸಂಜೆ ಫರಂಗಿಪೇಟೆಯ ಮೋಂಟ್ ಮರಿಯಾನೋ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Renowned Fr Valerian D'Silva, known for his contributions, passed away on Tuesday, April 9. He was 72. Born on August 18, 1951, originally from Barkur, Udupi district, Fr Valerian embarked on his journey into priesthood on June 3, 1978.
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm