ಬ್ರೇಕಿಂಗ್ ನ್ಯೂಸ್
09-04-24 10:38 pm Mangalore Correspondent ಕರಾವಳಿ
ಮಂಗಳೂರು, ಎ.9: ಉಡುಪಿ ಜಿಲ್ಲೆಯ ಬಾರ್ಕೂರು ಮೂಲದ ಫಾದರ್ ವಲೇರಿಯನ್ ಡಿಸಿಲ್ವಾ(72) ಅವರು ಎಪ್ರಿಲ್ 9ರಂದು ಮಂಗಳೂರಿನಲ್ಲಿ ನಿಧನರಾದರು.
1978 ಜೂನ್ 3ರಂದು ಫಾದರ್ ಆಗಿ ವೃತ್ತಿ ಆರಂಭಿಸಿದ್ದ ವಲೇರಿಯನ್ ಡಿಸಿಲ್ವಾ ಮಂಗಳೂರು, ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಸೇವೆ ಮಾಡಿದ್ದಾರೆ. 1982ರಲ್ಲಿ ಚಿಕ್ಕಮಗಳೂರಿನ ಮಲ್ಲಂದೂರು ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಮೆಂಬರ್ ಆಗಿ ಸೇರ್ಪಡೆಗೊಂಡು ಬಳಿಕ ಅಲ್ಲಿಯೇ ಫಾದರ್ ಆಗಿ ನೇಮಕಗೊಂಡಿದ್ದರು. 1987ರಿಂದ 93ರ ವರೆಗೆ ಬಣಕಲ್ ರವಿ ಆಶ್ರಮದಲ್ಲಿ ಮುಖ್ಯಸ್ಥರಾಗಿ ನೇಮಕ ಆಗಿದ್ದರು.
ಆಬಳಿಕ ಬೆಂಗಳೂರಿನಲ್ಲಿ ಚರ್ಚ್ ಬಗ್ಗೆ ವಿಶೇಷ ಪಾಂಡಿತ್ಯ ಪಡೆದು ಬ್ರಹ್ಮಾವರದ ಹೋಲಿ ಫ್ಯಾಮಿಲ್ ಚರ್ಚ್ ನಲ್ಲಿ ಮುಖ್ಯ ಪಾದ್ರಿಯಾಗಿ ನೇಮಕವಾಗಿದ್ದರು. 2001-2004ರಲ್ಲಿ ಫರಂಗಿಪೇಟೆ ಚರ್ಚ್, 2004-06ರಲ್ಲಿ ಕಾಸರಗೋಡಿನ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಿಯೋಜನೆಗೊಂಡಿದ್ದರು. 2006-10ರಲ್ಲಿ ಫಾದರ್ ವಲೇರಿಯನ್ ಅಮೆರಿಕದ ನ್ಯೂಯಾರ್ಕ್ ಸಿಟಿಯ ಸೈಂಟ್ ಜೋನ್ಸ್ ಚರ್ಚ್ ನಲ್ಲಿ ಅಸಿಸ್ಟೆಂಟ್ ಪಾಸ್ಟರ್ ಆಗಿ ಕೆಲಸ ಮಾಡಿದ್ದರು. ಎಪ್ರಿಲ್ 13ರಂದು ಕಾರ್ಕಳದ ನಿಟ್ಟೆಯ ಕೃಪಾ ಕಿರಣ್ ನಲ್ಲಿ ಫಾದರ್ ವಲೇರಿಯನ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ಅದೇ ದಿನ ಸಂಜೆ ಫರಂಗಿಪೇಟೆಯ ಮೋಂಟ್ ಮರಿಯಾನೋ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Renowned Fr Valerian D'Silva, known for his contributions, passed away on Tuesday, April 9. He was 72. Born on August 18, 1951, originally from Barkur, Udupi district, Fr Valerian embarked on his journey into priesthood on June 3, 1978.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm