ಬ್ರೇಕಿಂಗ್ ನ್ಯೂಸ್
09-04-24 10:38 pm Mangalore Correspondent ಕರಾವಳಿ
ಮಂಗಳೂರು, ಎ.9: ಉಡುಪಿ ಜಿಲ್ಲೆಯ ಬಾರ್ಕೂರು ಮೂಲದ ಫಾದರ್ ವಲೇರಿಯನ್ ಡಿಸಿಲ್ವಾ(72) ಅವರು ಎಪ್ರಿಲ್ 9ರಂದು ಮಂಗಳೂರಿನಲ್ಲಿ ನಿಧನರಾದರು.
1978 ಜೂನ್ 3ರಂದು ಫಾದರ್ ಆಗಿ ವೃತ್ತಿ ಆರಂಭಿಸಿದ್ದ ವಲೇರಿಯನ್ ಡಿಸಿಲ್ವಾ ಮಂಗಳೂರು, ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಸೇವೆ ಮಾಡಿದ್ದಾರೆ. 1982ರಲ್ಲಿ ಚಿಕ್ಕಮಗಳೂರಿನ ಮಲ್ಲಂದೂರು ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಮೆಂಬರ್ ಆಗಿ ಸೇರ್ಪಡೆಗೊಂಡು ಬಳಿಕ ಅಲ್ಲಿಯೇ ಫಾದರ್ ಆಗಿ ನೇಮಕಗೊಂಡಿದ್ದರು. 1987ರಿಂದ 93ರ ವರೆಗೆ ಬಣಕಲ್ ರವಿ ಆಶ್ರಮದಲ್ಲಿ ಮುಖ್ಯಸ್ಥರಾಗಿ ನೇಮಕ ಆಗಿದ್ದರು.
ಆಬಳಿಕ ಬೆಂಗಳೂರಿನಲ್ಲಿ ಚರ್ಚ್ ಬಗ್ಗೆ ವಿಶೇಷ ಪಾಂಡಿತ್ಯ ಪಡೆದು ಬ್ರಹ್ಮಾವರದ ಹೋಲಿ ಫ್ಯಾಮಿಲ್ ಚರ್ಚ್ ನಲ್ಲಿ ಮುಖ್ಯ ಪಾದ್ರಿಯಾಗಿ ನೇಮಕವಾಗಿದ್ದರು. 2001-2004ರಲ್ಲಿ ಫರಂಗಿಪೇಟೆ ಚರ್ಚ್, 2004-06ರಲ್ಲಿ ಕಾಸರಗೋಡಿನ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಿಯೋಜನೆಗೊಂಡಿದ್ದರು. 2006-10ರಲ್ಲಿ ಫಾದರ್ ವಲೇರಿಯನ್ ಅಮೆರಿಕದ ನ್ಯೂಯಾರ್ಕ್ ಸಿಟಿಯ ಸೈಂಟ್ ಜೋನ್ಸ್ ಚರ್ಚ್ ನಲ್ಲಿ ಅಸಿಸ್ಟೆಂಟ್ ಪಾಸ್ಟರ್ ಆಗಿ ಕೆಲಸ ಮಾಡಿದ್ದರು. ಎಪ್ರಿಲ್ 13ರಂದು ಕಾರ್ಕಳದ ನಿಟ್ಟೆಯ ಕೃಪಾ ಕಿರಣ್ ನಲ್ಲಿ ಫಾದರ್ ವಲೇರಿಯನ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ಅದೇ ದಿನ ಸಂಜೆ ಫರಂಗಿಪೇಟೆಯ ಮೋಂಟ್ ಮರಿಯಾನೋ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Renowned Fr Valerian D'Silva, known for his contributions, passed away on Tuesday, April 9. He was 72. Born on August 18, 1951, originally from Barkur, Udupi district, Fr Valerian embarked on his journey into priesthood on June 3, 1978.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm