ಬ್ರೇಕಿಂಗ್ ನ್ಯೂಸ್
10-04-24 03:46 pm Mangalore Correspondent ಕರಾವಳಿ
ಮಂಗಳೂರು, ಏ.10: ನಗರದ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಪೂರ್ವಭಾವಿ ಪರೀಕ್ಷೆಯಲ್ಲೂ ಉತ್ತಮ ಅಂಕ ಗಳಿಸಲು ಸಾಧ್ಯವಾಗಿತ್ತು. ಆದರೆ, ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ತುಳಸಿ ಪೈ ಪ್ರತಿಕ್ರಿಯಿಸಿದರು.
ಎಲ್ ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಯಾವುದೇ ಟ್ಯೂಷನ್ ಹೋಗಿಲ್ಲ. ಸ್ವಂತ ಅಭ್ಯಾಸದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ವಾರ್ಷಿಕ ಪರೀಕ್ಷೆಗಾಗಿ ವಿಶೇಷ ತಯಾರಿ ಮಾಡಿಲ್ಲ. ದಿನಕ್ಕೆ ನಾಲ್ಕೈದು ತಾಸು ಅಭ್ಯಾಸ ಮಾಡುತ್ತಿದ್ದೆ. ಓದಿದ್ದನ್ನು ಸರಿಯಾಗಿ ಮನದಟ್ಟು ಮಾಡಿಕೊಳ್ಳುತ್ತಿದ್ದೆ. ಮುಂದೆ ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸು ಇದೆ. ಎಸ್ಸೆಸ್ಸೆಲ್ಸಿ ಯಲ್ಲಿ 625ಕ್ಕೆ 624 ಅಂಕ ಬಂದಿತ್ತು. ವಾಣಿಜ್ಯ ನನ್ನ ಆಸಕ್ತಿಯ ವಿಷಯ ಆಗಿದ್ದ ಕಾರಣಕ್ಕೆ ವಾಣಿಜ್ಯ ವಿಭಾಗವನ್ನೇ ಆಯ್ದುಕೊಂಡಿದ್ದೆ ಎಂದು ತುಳಸಿ ಹೇಳಿದರು. ಈಕೆ ಉದ್ಯಮಿ ವಿವೇಕ್ ಪೈ ಮತ್ತು ವಿನಿತಾ ದಂಪತಿ ಪುತ್ರಿ.
Tulsi Pai from Mangalore bags 596 marks in PUC, becomes state second topper. She is a student of canara college in Mangalore.
22-09-25 10:54 am
HK News Desk
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 01:51 pm
Mangalore Correspondent
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm