ಬ್ರೇಕಿಂಗ್ ನ್ಯೂಸ್
10-04-24 03:46 pm Mangalore Correspondent ಕರಾವಳಿ
ಮಂಗಳೂರು, ಏ.10: ನಗರದ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಪೂರ್ವಭಾವಿ ಪರೀಕ್ಷೆಯಲ್ಲೂ ಉತ್ತಮ ಅಂಕ ಗಳಿಸಲು ಸಾಧ್ಯವಾಗಿತ್ತು. ಆದರೆ, ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ತುಳಸಿ ಪೈ ಪ್ರತಿಕ್ರಿಯಿಸಿದರು.
ಎಲ್ ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಯಾವುದೇ ಟ್ಯೂಷನ್ ಹೋಗಿಲ್ಲ. ಸ್ವಂತ ಅಭ್ಯಾಸದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ವಾರ್ಷಿಕ ಪರೀಕ್ಷೆಗಾಗಿ ವಿಶೇಷ ತಯಾರಿ ಮಾಡಿಲ್ಲ. ದಿನಕ್ಕೆ ನಾಲ್ಕೈದು ತಾಸು ಅಭ್ಯಾಸ ಮಾಡುತ್ತಿದ್ದೆ. ಓದಿದ್ದನ್ನು ಸರಿಯಾಗಿ ಮನದಟ್ಟು ಮಾಡಿಕೊಳ್ಳುತ್ತಿದ್ದೆ. ಮುಂದೆ ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸು ಇದೆ. ಎಸ್ಸೆಸ್ಸೆಲ್ಸಿ ಯಲ್ಲಿ 625ಕ್ಕೆ 624 ಅಂಕ ಬಂದಿತ್ತು. ವಾಣಿಜ್ಯ ನನ್ನ ಆಸಕ್ತಿಯ ವಿಷಯ ಆಗಿದ್ದ ಕಾರಣಕ್ಕೆ ವಾಣಿಜ್ಯ ವಿಭಾಗವನ್ನೇ ಆಯ್ದುಕೊಂಡಿದ್ದೆ ಎಂದು ತುಳಸಿ ಹೇಳಿದರು. ಈಕೆ ಉದ್ಯಮಿ ವಿವೇಕ್ ಪೈ ಮತ್ತು ವಿನಿತಾ ದಂಪತಿ ಪುತ್ರಿ.
Tulsi Pai from Mangalore bags 596 marks in PUC, becomes state second topper. She is a student of canara college in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm