ಬ್ರೇಕಿಂಗ್ ನ್ಯೂಸ್
10-04-24 03:46 pm Mangalore Correspondent ಕರಾವಳಿ
ಮಂಗಳೂರು, ಏ.10: ನಗರದ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಪೂರ್ವಭಾವಿ ಪರೀಕ್ಷೆಯಲ್ಲೂ ಉತ್ತಮ ಅಂಕ ಗಳಿಸಲು ಸಾಧ್ಯವಾಗಿತ್ತು. ಆದರೆ, ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ತುಳಸಿ ಪೈ ಪ್ರತಿಕ್ರಿಯಿಸಿದರು.
ಎಲ್ ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಯಾವುದೇ ಟ್ಯೂಷನ್ ಹೋಗಿಲ್ಲ. ಸ್ವಂತ ಅಭ್ಯಾಸದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ವಾರ್ಷಿಕ ಪರೀಕ್ಷೆಗಾಗಿ ವಿಶೇಷ ತಯಾರಿ ಮಾಡಿಲ್ಲ. ದಿನಕ್ಕೆ ನಾಲ್ಕೈದು ತಾಸು ಅಭ್ಯಾಸ ಮಾಡುತ್ತಿದ್ದೆ. ಓದಿದ್ದನ್ನು ಸರಿಯಾಗಿ ಮನದಟ್ಟು ಮಾಡಿಕೊಳ್ಳುತ್ತಿದ್ದೆ. ಮುಂದೆ ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸು ಇದೆ. ಎಸ್ಸೆಸ್ಸೆಲ್ಸಿ ಯಲ್ಲಿ 625ಕ್ಕೆ 624 ಅಂಕ ಬಂದಿತ್ತು. ವಾಣಿಜ್ಯ ನನ್ನ ಆಸಕ್ತಿಯ ವಿಷಯ ಆಗಿದ್ದ ಕಾರಣಕ್ಕೆ ವಾಣಿಜ್ಯ ವಿಭಾಗವನ್ನೇ ಆಯ್ದುಕೊಂಡಿದ್ದೆ ಎಂದು ತುಳಸಿ ಹೇಳಿದರು. ಈಕೆ ಉದ್ಯಮಿ ವಿವೇಕ್ ಪೈ ಮತ್ತು ವಿನಿತಾ ದಂಪತಿ ಪುತ್ರಿ.
Tulsi Pai from Mangalore bags 596 marks in PUC, becomes state second topper. She is a student of canara college in Mangalore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am