ಬ್ರೇಕಿಂಗ್ ನ್ಯೂಸ್
10-04-24 03:46 pm Mangalore Correspondent ಕರಾವಳಿ
ಮಂಗಳೂರು, ಏ.10: ನಗರದ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಪೂರ್ವಭಾವಿ ಪರೀಕ್ಷೆಯಲ್ಲೂ ಉತ್ತಮ ಅಂಕ ಗಳಿಸಲು ಸಾಧ್ಯವಾಗಿತ್ತು. ಆದರೆ, ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ತುಳಸಿ ಪೈ ಪ್ರತಿಕ್ರಿಯಿಸಿದರು.
ಎಲ್ ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಯಾವುದೇ ಟ್ಯೂಷನ್ ಹೋಗಿಲ್ಲ. ಸ್ವಂತ ಅಭ್ಯಾಸದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ವಾರ್ಷಿಕ ಪರೀಕ್ಷೆಗಾಗಿ ವಿಶೇಷ ತಯಾರಿ ಮಾಡಿಲ್ಲ. ದಿನಕ್ಕೆ ನಾಲ್ಕೈದು ತಾಸು ಅಭ್ಯಾಸ ಮಾಡುತ್ತಿದ್ದೆ. ಓದಿದ್ದನ್ನು ಸರಿಯಾಗಿ ಮನದಟ್ಟು ಮಾಡಿಕೊಳ್ಳುತ್ತಿದ್ದೆ. ಮುಂದೆ ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸು ಇದೆ. ಎಸ್ಸೆಸ್ಸೆಲ್ಸಿ ಯಲ್ಲಿ 625ಕ್ಕೆ 624 ಅಂಕ ಬಂದಿತ್ತು. ವಾಣಿಜ್ಯ ನನ್ನ ಆಸಕ್ತಿಯ ವಿಷಯ ಆಗಿದ್ದ ಕಾರಣಕ್ಕೆ ವಾಣಿಜ್ಯ ವಿಭಾಗವನ್ನೇ ಆಯ್ದುಕೊಂಡಿದ್ದೆ ಎಂದು ತುಳಸಿ ಹೇಳಿದರು. ಈಕೆ ಉದ್ಯಮಿ ವಿವೇಕ್ ಪೈ ಮತ್ತು ವಿನಿತಾ ದಂಪತಿ ಪುತ್ರಿ.
Tulsi Pai from Mangalore bags 596 marks in PUC, becomes state second topper. She is a student of canara college in Mangalore.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm