ಬ್ರೇಕಿಂಗ್ ನ್ಯೂಸ್
10-04-24 07:23 pm Mangalore Correspondent ಕರಾವಳಿ
ಮಂಗಳೂರು, ಎ.10: ಎಪ್ರಿಲ್ 14ರಂದು ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರು ನಗರದ ನಾರಾಯಣ ಗುರು ಸರ್ಕಲ್ ನಿಂದ ಲಾಲ್ ಬಾಗ್, ಪಿವಿಎಸ್ ವೃತ್ತದ ಮೂಲಕ ನವಭಾರತ್ ಸರ್ಕಲ್ ಆಗಿ ಹಂಪನಕಟ್ಟೆಯ ವರೆಗೆ ರೋಡ್ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಮೋದಿ ಸಮಾವೇಶ ನಡೆಸುವುದೆಂದು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಸಮಾವೇಶ ರದ್ದುಪಡಿಸಿದ್ದು ಮಂಗಳೂರಿನಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ. ಮಂಗಳೂರು ನಗರದ ಉರ್ವಾ ಬಳಿಯ ನಾರಾಯಣ ಗುರು ಸರ್ಕಲ್ ನಲ್ಲಿ ನಾರಾಯಣ ಗುರುಗಳ ಪ್ರತಿಮೆಗೆ ಅಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಮಾಲಾರ್ಪಣೆ ಮಾಡಲಿದ್ದಾರೆ. ಆನಂತರ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಸತೀಶ್ ಕುಂಪಲ ತಿಳಿಸಿದ್ದಾರೆ.
ಎರಡೂವರೆ ಕಿಮೀ ಉದ್ದಕ್ಕೆ ರೋಡ್ ಶೋ ನಡೆಸುವ ಬಗ್ಗೆ ನಾವು ಕೇಂದ್ರ ಬಿಜೆಪಿ ಕಮಿಟಿಗೆ ಅಹವಾಲು ಕಳಿಸಿದ್ದೇವೆ. ಎಸ್ ಪಿಜಿ ಭದ್ರತಾ ವಿಭಾಗವು ಇಲ್ಲಿನ ಪರಿಸ್ಥಿತಿ ನೋಡಿಕೊಂಡು ಎಷ್ಟು ಉದ್ದಕ್ಕೆ ರೋಡ್ ಶೋ ನಡೆಸುವುದೆಂದು ನಿರ್ಧರಿಸಲಿದ್ದಾರೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ. ಲಾಲ್ ಬಾಗ್, ಬಳ್ಳಾಲ್ ಬಾಗ್ ರಸ್ತೆಯಲ್ಲಿ ರೋಡ್ ಶೋ ನಡೆಸಿದರೆ ಅತಿ ಹೆಚ್ಚು ಜನ ಸೇರುವುದಕ್ಕೆ ಅವಕಾಶ ಇರಲಿದ್ದು ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.
Modi road show on April 14 at 5 pm in mangalore. Initially, it was planned to hold Vijaya Sankalpa Samavesha at Gold Finch City at Kuloor. However, the convention has been cancelled and a road show will be organised in the city.
09-06-25 03:02 pm
Bangalore Correspondent
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm