ಬ್ರೇಕಿಂಗ್ ನ್ಯೂಸ್
10-04-24 09:28 pm Mangalore Correspondent ಕರಾವಳಿ
ಮಂಗಳೂರು, ಏ.10: ಇದೇ ಎ.26ರಂದು ನಡೆಯುವ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುವಂತೆ ಚುನಾವಣಾ ಆಯೋಗ ನೀಡಿರುವ ಸಲಹೆಯಂತೆ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳೂರಿನ ಪಣಂಬೂರ್ ಬೀಚ್ ನಲ್ಲಿ ಮತದಾನ ಜಾಗೃತಿ ಕುರಿತು ಆಯೋಜಿಸಿದ್ದ ಪಾರಾಸೈಲಿಂಗ್, ಜಟ್ ಸ್ಕೀ ರೈಡ್, ಪಾರಾಸೈಲಿಂಗ್ ಡೀಪಿಂಗ್ ಬೋಟ್ ರೈಡ್, ಬನಾನಾ ರೈಡ್ ಅನ್ನು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ತಂಡದ ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಕಡಲ ಕಿನಾರೆಯಲ್ಲಿ ಮತದಾನದ ಫಲಕ ಹಿಡಿದು ಜಾಗೃತಿ ಮೂಡಿಸಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಸಹ ಇದ್ದರು.
ರಜೆ ನಿಮಿತ್ತ ಬೀಚ್ ನಲ್ಲಿ ಸೇರಿದ್ದ 1000 ಕ್ಕೂ ಅಧಿಕ ಮಂದಿ ಕಾರ್ಯಕ್ರಮ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಫಲಕಗಳನ್ನು ಅಳವಡಿಸಲಾಗಿತ್ತು, ನನ್ನ ಮತ ನನ್ನ ಹೆಮ್ಮೆ , ಚುನಾವಣಾ ಪರ್ವ ದೇಶದ ಗರ್ವ ಸ್ಲೋಗನ್ ಗಳನ್ನು ಕೂಗಲಾಯಿತು. ಜಿಲ್ಲೆಯ ಬುದ್ಧಿವಂತ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬರಬೇಕು ಎನ್ನುವ ಉದ್ದೇಶದಿಂದ ಭಿನ್ನ ರೀತೀಯಲ್ಲಿ ಮತದಾರರನ್ನು ಸೆಳೆಯುವ ಸಲುವಾಗಿ ಭಿನ್ನ ಭಿನ್ನ ಆಲೋಚನೆಗಳ ಮೂಲಕ ಮತದಾನದ ಅರಿವು ಮೂಡಿಸಲಾಗುತ್ತಿದೆ ಎಂದು ಜಿ.ಪಂ. ಸಿಇಓ ಡಾ. ಆನಂದ ಕೆ. ಅವರು ತಿಳಿಸಿದರು.
Election campaign at panambur beach in Mangalore, SP Dakshina Kannada Rishyanth Makes boat ride along with Mangalore City corporation commissioner.
09-06-25 03:02 pm
Bangalore Correspondent
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm