ಬ್ರೇಕಿಂಗ್ ನ್ಯೂಸ್
11-04-24 02:35 pm Udupi Correspondent ಕರಾವಳಿ
ಉಡುಪಿ, ಎ.11: ಲೇಡಿ ಕಂಡಕ್ಟರ್ ಒಬ್ಬರು ಇನ್ನೊಂದು ಬಸ್ಸಿನ ಮೇಲೇರಿ ಅದರ ಕಂಡಕ್ಟರ್ ಮೇಲೆ ಹಲ್ಲೆಗೈದು ದಾದಾಗಿರಿ ನಡೆಸಿದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆಗುತ್ತಿದೆ.
ಉಡುಪಿಯ ಸಂತೆಕಟ್ಟೆ ಬಸ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಎಂದಿನಂತೆ ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಗಲಾಟೆ ನಡೆದಿದೆ. ತನಗಿಂತ ಮೊದಲೇ ಬಂದು ಬಸ್ ನಿಲ್ಲಿಸಿದ್ದಕ್ಕಾಗಿ ಲೇಡಿ ಕಂಡಕ್ಟರ್ ರೇಖಾ ಎಂಬವರು ಬಸ್ ಕಂಡಕ್ಟರ್ ಮೇಲೆ ಏರಿ ಹೋಗಿದ್ದಾರೆ. ಆತನನ್ನು ತರಾಟೆಗೆ ತೆಗೆದುಕೊಂಡು ಜಾಡಿಸಿದ್ದಾರೆ. ಒಂದು ಹಂತದಲ್ಲಿ ಚಪ್ಪಲಿಯನ್ನೂ ಕೈಗೆತ್ತಿಕೊಂಡಿದ್ದು ತೀವ್ರ ವಾಗ್ವಾದ ನಡೆಸಿದ್ದಾರೆ.



ಕೆಲ ಹೊತ್ತು ಲೇಡಿ ಕಂಡಕ್ಟರ್ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ. ಕೊನೆಗೆ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದು ಬಳಿಕ ಮಹಿಳೆ ಬಸ್ ನಿಂದ ಇಳಿದು ಹೋಗಿದ್ದಾಳೆ. ಸದ್ಯ ಈ ಘಟನೆಯ ಬಸ್ಸಿನಲ್ಲಿದ್ದ ಸಿಸಿಟಿವಿ ಫೂಟೇಜ್ ವೈರಲ್ ಆಗುತ್ತಿದೆ.
Conductors of two buses plying between Kundapur and Mangaluru engaged in a verbal altercation, with the female conductor of one bus showing her sandals to the male conductor of the other.Rekha, the conductor of Bharati bus, confronted Raghavendra, the conductor of Durgaprasad bus, as both buses were parked at Santhekatte.Udupi Bus timing issue fight erupts between bus conductors, video goes viral
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm