ಬ್ರೇಕಿಂಗ್ ನ್ಯೂಸ್
11-04-24 02:35 pm Udupi Correspondent ಕರಾವಳಿ
ಉಡುಪಿ, ಎ.11: ಲೇಡಿ ಕಂಡಕ್ಟರ್ ಒಬ್ಬರು ಇನ್ನೊಂದು ಬಸ್ಸಿನ ಮೇಲೇರಿ ಅದರ ಕಂಡಕ್ಟರ್ ಮೇಲೆ ಹಲ್ಲೆಗೈದು ದಾದಾಗಿರಿ ನಡೆಸಿದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆಗುತ್ತಿದೆ.
ಉಡುಪಿಯ ಸಂತೆಕಟ್ಟೆ ಬಸ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಎಂದಿನಂತೆ ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಗಲಾಟೆ ನಡೆದಿದೆ. ತನಗಿಂತ ಮೊದಲೇ ಬಂದು ಬಸ್ ನಿಲ್ಲಿಸಿದ್ದಕ್ಕಾಗಿ ಲೇಡಿ ಕಂಡಕ್ಟರ್ ರೇಖಾ ಎಂಬವರು ಬಸ್ ಕಂಡಕ್ಟರ್ ಮೇಲೆ ಏರಿ ಹೋಗಿದ್ದಾರೆ. ಆತನನ್ನು ತರಾಟೆಗೆ ತೆಗೆದುಕೊಂಡು ಜಾಡಿಸಿದ್ದಾರೆ. ಒಂದು ಹಂತದಲ್ಲಿ ಚಪ್ಪಲಿಯನ್ನೂ ಕೈಗೆತ್ತಿಕೊಂಡಿದ್ದು ತೀವ್ರ ವಾಗ್ವಾದ ನಡೆಸಿದ್ದಾರೆ.



ಕೆಲ ಹೊತ್ತು ಲೇಡಿ ಕಂಡಕ್ಟರ್ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ. ಕೊನೆಗೆ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದು ಬಳಿಕ ಮಹಿಳೆ ಬಸ್ ನಿಂದ ಇಳಿದು ಹೋಗಿದ್ದಾಳೆ. ಸದ್ಯ ಈ ಘಟನೆಯ ಬಸ್ಸಿನಲ್ಲಿದ್ದ ಸಿಸಿಟಿವಿ ಫೂಟೇಜ್ ವೈರಲ್ ಆಗುತ್ತಿದೆ.
Conductors of two buses plying between Kundapur and Mangaluru engaged in a verbal altercation, with the female conductor of one bus showing her sandals to the male conductor of the other.Rekha, the conductor of Bharati bus, confronted Raghavendra, the conductor of Durgaprasad bus, as both buses were parked at Santhekatte.Udupi Bus timing issue fight erupts between bus conductors, video goes viral
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:09 pm
HK News Desk
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
12-02-26 11:41 am
Mangalore Correspondent
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am