ಬ್ರೇಕಿಂಗ್ ನ್ಯೂಸ್
11-04-24 02:35 pm Udupi Correspondent ಕರಾವಳಿ
ಉಡುಪಿ, ಎ.11: ಲೇಡಿ ಕಂಡಕ್ಟರ್ ಒಬ್ಬರು ಇನ್ನೊಂದು ಬಸ್ಸಿನ ಮೇಲೇರಿ ಅದರ ಕಂಡಕ್ಟರ್ ಮೇಲೆ ಹಲ್ಲೆಗೈದು ದಾದಾಗಿರಿ ನಡೆಸಿದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆಗುತ್ತಿದೆ.
ಉಡುಪಿಯ ಸಂತೆಕಟ್ಟೆ ಬಸ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಎಂದಿನಂತೆ ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಗಲಾಟೆ ನಡೆದಿದೆ. ತನಗಿಂತ ಮೊದಲೇ ಬಂದು ಬಸ್ ನಿಲ್ಲಿಸಿದ್ದಕ್ಕಾಗಿ ಲೇಡಿ ಕಂಡಕ್ಟರ್ ರೇಖಾ ಎಂಬವರು ಬಸ್ ಕಂಡಕ್ಟರ್ ಮೇಲೆ ಏರಿ ಹೋಗಿದ್ದಾರೆ. ಆತನನ್ನು ತರಾಟೆಗೆ ತೆಗೆದುಕೊಂಡು ಜಾಡಿಸಿದ್ದಾರೆ. ಒಂದು ಹಂತದಲ್ಲಿ ಚಪ್ಪಲಿಯನ್ನೂ ಕೈಗೆತ್ತಿಕೊಂಡಿದ್ದು ತೀವ್ರ ವಾಗ್ವಾದ ನಡೆಸಿದ್ದಾರೆ.
ಕೆಲ ಹೊತ್ತು ಲೇಡಿ ಕಂಡಕ್ಟರ್ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ. ಕೊನೆಗೆ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದು ಬಳಿಕ ಮಹಿಳೆ ಬಸ್ ನಿಂದ ಇಳಿದು ಹೋಗಿದ್ದಾಳೆ. ಸದ್ಯ ಈ ಘಟನೆಯ ಬಸ್ಸಿನಲ್ಲಿದ್ದ ಸಿಸಿಟಿವಿ ಫೂಟೇಜ್ ವೈರಲ್ ಆಗುತ್ತಿದೆ.
Conductors of two buses plying between Kundapur and Mangaluru engaged in a verbal altercation, with the female conductor of one bus showing her sandals to the male conductor of the other.Rekha, the conductor of Bharati bus, confronted Raghavendra, the conductor of Durgaprasad bus, as both buses were parked at Santhekatte.Udupi Bus timing issue fight erupts between bus conductors, video goes viral
22-09-25 10:54 am
HK News Desk
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 01:51 pm
Mangalore Correspondent
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm